ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಬೆಳಂಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರು ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಬೀದರ ಸಣ್ಣ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಸುರೇಶ ಮೇದಾ ಮತ್ತು ಬಸವಕಲ್ಯಾಣ ತಾಲೂಕಿನ ಮುಡುಬಿ ಉಪ ತಹಶಿಲ್ದಾರ ವಿಜಯಕುಮಾರ್ ಸ್ವಾಮಿ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು.
ಸುರೇಶ್ ಮೇದಾ ಅವರ ಬೀದರ್ ನ ಗುರುನಗರದ ನಿವಾಸ ಹಾಗೂ ನೌಬಾದ್’ನಲ್ಲಿರುವ ಕಚೇರಿ ಮೇಲೆ ಹಾಗೂ ಬೀದರ್’ನ ಆನಂದ ನಗರ, ಬಸವಕಲ್ಯಾಣದ ನಿವಾಸ, ಮುಡಬಿ ಪಟ್ಟಣದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಎ.ಆರ್ ಕರ್ಲೂನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎನ್. ಎಂ ಓಲೇಕಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.