ಮೈಸೂರು: 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯನ್ನು ಅತ್ಯಂತ ಪಾರದರ್ಶಕತೆಯಿಂದ ಹಾಗೂ ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಕೇಂದ್ರ ಚುನಾವಣಾ ಆಯೋಗವು 216-ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಮತ್ತು 217-ಚಾಮರಾಜ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರನ್ನಾಗಿ ಹಿರಿಯ ಐಎಎಸ್ ಅಧಿಕಾರಿಯಾದ ಧೀರಜ್ ಗುಪ್ತ ರವರನ್ನು ನೇಮಕ ಮಾಡಿದ್ದು, ಸದರಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಥವಾ ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಹಾಜರಾಗಿ ಅಥವಾ ದೂರವಾಣಿ ಮುಖಾಂತರ ಹಾಗೂ ವಾಟ್ಸಪ್ ಮೂಲಕ ಚುನಾವಣಾ ವೀಕ್ಷಕರಿಗೆ ದೂರು ಸಲ್ಲಿಸಬಹುದಾಗಿದೆ.
ಚುನಾವಣಾ ವೀಕ್ಷಕರನ್ನು ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಸರ್ಕಾರಿ ಅತಿಥಿ ಗೃಹದ ಕೊಠಡಿ ಸಂಖ್ಯೆ 10 ರಲ್ಲಿ ಹಾಗೂ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಕೊಠಡಿ ಸಂಖ್ಯೆ 14 ರಲ್ಲಿ ಅಥವಾ ದೂರವಾಣಿ ಸಂಖ್ಯೆ:7411509284 ಅನ್ನು ಸಂಪರ್ಕಿಸಬಹುದು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು
ಶೂನ್ಯ ಸಂಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ನಾಗೇಂದ್ರ
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.