ಮಂಡ್ಯ: ಮಂಗಳವಾರ ತಾಲೂಕಿನ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಐವರು ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಕ್(28), ಅತೀಕ್(22) ಎಂಬಿಬ್ಬರ ಮೃತದೇಹ ಇಂದು ಪತ್ತೆಯಾಗಿದೆ.
ಪತ್ತೆಯಾದ ಶವಗಳ ಮರಣೋತ್ತರ ಪರೀಕ್ಷೆಗೆ ಮಿಮ್ಸ್ಗೆ ರವಾನೆ ಮಾಡಲಾಗಿದೆ.
ನಿನ್ನೆ ಈಜಲು ಹೋಗಿದ್ದ ವೇಳೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರ ಶವಗಳು ಪತ್ತೆಯಾಗಿದ್ದವು. ನಿನ್ನೆಯಿಂದ ಇನ್ನಿಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇದೀಗ ಇಬ್ಬರ ಶವಗಳು ಸಿಕ್ಕಿದೆ.
ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೃತರು. ರಂಜಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಈಜಲು ತೆರಳಿ, ನೀರುಪಾಲಾಗಿದ್ದರು.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಾವನ್ನಪ್ಪಿದ್ದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22) ಅವರ ಮೃತ ದೇಹಗಳನ್ನ ಹೊರತೆಗೆಯಲಾಗಿತ್ತು. ಇಂದು ಇನ್ನಿಬ್ಬರಾದ ಅಶ್ರಕ್ (28), ಅತೀಕ್ (22) ಮೃತದೇಹಗಳನ್ನ ಪತ್ತೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.