ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ರ ೨೧೭-ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-೭ಎ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪಟ್ಟಿಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಾರ್ಯಾಲಯ ಬಿಡುಗಡೆ ಮಾಡಿದೆ.
೨೧೭-ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು:
ಬಹುಜನ ಸಮಾಜ ಪಾರ್ಟಿಯಿಂದ ಚಂದ್ರಶೇಖರ, ಭಾರತೀಯ ಜನತಾ ಪಾರ್ಟಿಯಿಂದ ಎಲ್ ನಾಗೇಂದ್ರ, ಆಮ್ ಆದ್ಮಿ ಪಾರ್ಟಿಯಿಂದ ಮಾಲವಿಕ ಗುಬ್ಬಿವಾಣಿ, ಜನತಾದಳ(ಜಾತ್ಯಾತೀತ) ಪಕ್ಷದಿಂದ ಹೆಚ್ ಕೆ ರಮೇಶ್ ಹಾಗೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಿಂದ ಕೆ ಹರೀಶ್ ಗೌಡ ಅವರು ಸ್ಪರ್ಧಿಸಿದ್ದಾರೆ.
ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಡಿ ಪಿ ಕೆ ಪರಮೇಶ, ಕಂಟ್ರಿ ಸಿಟಿಜನ್ ಪಾರ್ಟಿಯಿಂದ ಎಂ ಪಂಚಲಿಂಗು, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಪ್ರಭ ನಂದೀಶ್ ಮತ್ತು ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಸೀಮ ಜಿ ಎಸ್ ಅವರು ಸ್ಪರ್ಧಿಸಿದ್ದಾರೆ.
ಇತರೆ ಅಭ್ಯರ್ಥಿಗಳು:
ಪಕ್ಷೇತರವಾಗಿ ಮನೋಜ್ ಕುಮಾರ್ ಎಂ, ಆರ್ ಯೋಗ ನರಸಿಂಹಮೂರ್ತಿ, ಸಲೀಂ ಅಹಮದ್, ಸಿದ್ದರಾಜು, ಎಚ್ ಡಿ ಹಾಗೂ ಟಿ ಎಸ್ ಸುರೇಶ್ ಅವರು ಸ್ಪರ್ಧಿಸಿದ್ದಾರೆ ಎಂದು ಚಾಮರಾಜ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.