ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದ್ದು, ಮಾಧ್ಯಮಗಳಲ್ಲಿ ಬಂದಿರುವ ಮತದಾನೋತ್ತರ ಸಮೀಕ್ಷಾ ವರದಿ ಬೇಕಿಲ್ಲ, ಈ ಹಿಂದಿನ ಎಕ್ಸಿಟ್ ಪೋಲ್ ಸಮೀಕ್ಷೆಗಳೆಲ್ಲ ಉಲ್ಟಾ ಹೊಡೆದಿದ್ದವು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.
ಎಕ್ಸಿಟ್ ಪೋಲ್ ಸರ್ವೆಗಳ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ 2014 ರಲ್ಲಿ 282, 2019 ರಲ್ಲಿ 303, 2022 ರಲ್ಲಿ 157 ಸ್ಥಾನ ಸಿಗುತ್ತೆ ಎಂದು ಯಾವ ಎಕ್ಸಿಟ್ ಪೋಲ್ ಸಹ ಭವಿಷ್ಯ ನುಡಿದಿರಲಿಲ್ಲ. ಆದರೆ, ಆಗೆಲ್ಲ ಎಕ್ಸಿಟ್ ಪೋಲ್ ಸಮೀಕ್ಷೆಗಳು ಉಲ್ಟಾ ಹೊಡೆದಿದ್ದವು. 2018 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯು 14 ಕ್ಷೇತ್ರಗಳ 24 ಸಾವಿರ ಬೂತ್’ಗಳಲ್ಲಿ ಲೀಡ್ ಪಡೆದಿರಲಿಲ್ಲ. ಈ ಸಲ ಬಿಜೆಪಿಗೆ 31 ಸಾವಿರ ಬೂತ್’ಗಳಲ್ಲಿ ಲೀಡ್ ಬರಲಿದೆ ಎಷ್ಟು ಸ್ಥಾನ ಗೆಲ್ತೀವಿ ಅಂತ ಸಮೀಕ್ಷೆ ನಡೆಸಿದವರಿಗೆ ಊಹಿಸಲು ಸಾಧ್ಯವಾಗಿರಲಿಲ್ಲ ಎಂದು ಟಾಂಗ್ ನೀಡಿದ್ದಾರೆ.
ಸಮೀಕ್ಷೆಗಳು ಸಂಪೂರ್ಣವಾಗಿ ಸತ್ಯವಾಗದಿದ್ದರು ನಾಡಿನ ಮತದಾರರ ಮನಸ್ಸು ಯಾವ ಕಡೆ ಎಂಬುದನ್ನು ಸೂಕ್ಷ್ಮವಾಗಿ ತಿಳಿಸುತ್ತವೆ. ಹೀಗಾಗಿ ಅಂತಿಮ ರಿಸಲ್ಟ್ ಮೇ 13 ಕ್ಕೆ ಗೊತ್ತಾಗಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.