ಮೈಸೂರು: ಕಾವೇರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ವತಿಯಿಂದ 16ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪುರಸ್ಕಾರ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ವೆಂಕಟಗಿರಿ, ಅಧ್ಯಯನದ ಅವಧಿಯಲ್ಲಿ ಕ್ಲಿನಿಕಲ್ ಅಭ್ಯಾಸದ ಮಾತುವನ್ನು ಒತ್ತಿ ಹೇಳಿದರು.
ಎಲ್ಲಾ ಸೌಲಭ್ಯಗಳಲ್ಲಿಯೂ ಬಳಸಿಕೊಂಡು ಇಂತಹ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವುದು ನಿಮಗೆ ಅಭಿನಂದನೆಗಳು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾವೇರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಎಲ್ಲಾ ಪದವೀಧರರು ಅತಿಥಿಗಳಿಂದ ಸ್ಫೂರ್ತಿಯನ್ನು ಪಡೆಯಬೇಕು. ಆರೋಗ್ಯ ರಕ್ಷಣೆಯಲ್ಲಿ ನಾವಿನ್ಯತೆಯನ್ನು ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು ಪದವೀಧರರು ಹೆಚ್ಚು ಹೆಚ್ಚು ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಅಲೈಟ್ ಹೆಲ್ತ್ ಸೈನ್ಸ್ ನರ್ಸಿಂಗ್ ಮತ್ತು ಫಿಜಿಯೋಥೆರಪಿಯ ವಿವಿಧ ಶಾಖೆಗಳಿಂದ 225ಕ್ಕೂ ಹೆಚ್ಚು ಪದವೀಧರರನ್ನು ಗೌರವಿಸಲಾಯಿತು. 85 ವಿದ್ಯಾರ್ಥಿಗಳ ಡಿಸ್ಟಿಂಕ್ಷನ್ ಮತ್ತು ವಿಶ್ವವಿದ್ಯಾನಿಲಯದಲ್ಲಿ ಶ್ರೇಣಿಯನ್ನು ಪಡೆದವರಿಗೆ ಪದಕಗಳನ್ನು ವಿತರಣೆ ಮಾಡಿದರು ನಗದು ಬಹುಮಾನವನ್ನು ಸಹ ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಬಸವರಾಜು, ಡಾಕ್ಟರ್ ಸರಳ ಚಂದ್ರಶೇಖರ್ ಅಧ್ಯಕ್ಷರು ಸುರಕ್ಷಾ ಎಜುಕೇಶನ್ ಟ್ರಸ್ಟ್ ವ್ಯವಸ್ಥಾಪಕರು, ಕಾವೇರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಡಾ.ಗುರುಕಾರ್ ಮಾತಾನ್, ಪ್ರೊಫೆಸರ್ ರಾಜ ಕಣ್ಣನ್, ಅರವಿಂದ್ ಪ್ರಿನ್ಸಿಪಾಲ್, ಪ್ರೊಫೆಸರ್ ಪವನ್, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗಿಯಾಗಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.