ಮೈಸೂರು: ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದ ಒಳಿತಿಗಾಗಿ ತಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಅವರು ಹೇಳಿದರು.
ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ನಾವು ಎಲ್ಲಾ ಪ್ರಯತ್ನಗಳನನ್ನು ಮಾಡಲಿದ್ದೇವೆ. ರಾಜ್ಯದ ಒಳಿತಿಗಾಗಿ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು. ವರುಣಾದಲ್ಲಿ ತಂದೆಯವರು ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ. ನಮ್ಮದೇ ಸರ್ಕಾರ ರಚನೆಯಾಗಲಿದೆ‘ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಒಬ್ಬ ಮಗನಾಗಿ, ತಂದೆಯವರು ಮುಖ್ಯಮಂತ್ರಿಯಾಗುವುದನ್ನು ನಾನು ಬಯಸುತ್ತೇನೆ. ರಾಜ್ಯದ ಒಬ್ಬ ಪ್ರಜೆಯಾಗಿ ಹೇಳುವುದಾದರೆ, ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ ಮಾಡಿದ ಆಡಳಿತ ಚೆನ್ನಾಗಿತ್ತು. ಒಂದು ವೇಳೆ ಅವರು ಮತ್ತೆ ಮುಖ್ಯಮಂತ್ರಿಯಾದರೆ, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರವನ್ನು ಅವರು ಸರಿಪಡಿಸಲಿದ್ದಾರೆ. ರಾಜ್ಯದ ಒಳಿತಿಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು‘ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.