ಮನೆ ರಾಜ್ಯ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್ ಗೆಲುವು

ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್ ಗೆಲುವು

0

ಮಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಇದೀಗ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಇನ್ನೂ ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಲಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.