ಮನೆ ಅಪರಾಧ ರೈತರಿಗೆ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಕೇಂದ್ರದ ಮೇಲೆ ದಾಳಿ, ಪರಿಶೀಲನೆ

ರೈತರಿಗೆ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಕೇಂದ್ರದ ಮೇಲೆ ದಾಳಿ, ಪರಿಶೀಲನೆ

0

ಮೈಸೂರು: ರೈತನಿಗೆ ಕಳಪೆ ರಸಗೊಬ್ಬರ ಮಾರಾಟ ಮಾಡಿದ ಆರೋಪ ಮೈಸೂರಿನ ಮೇಟಗಳ್ಳಿಯ ಮಾರಾಟ ಕೇಂದ್ರದ ಮೇಲೆ ಕೃಷಿ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ದಾಳಿ ಮಾಡಿದ್ದು, ಮಾರಾಟ ಕೇಂದ್ರದಲ್ಲಿ ಪರಿಶೀಲನೆ ನಡೆಸಿದ್ದಾರೆ.

Join Our Whatsapp Group

ಈ ವೇಳೆ ಅಪಾರ ಪ್ರಮಾಣದ ಕಳಪೆ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮಣತೀರ್ಥ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಹುಣಸೂರು ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಹನಗೋಡು ಕೊಳವಿ ರಸ್ತೆಯ ತೋಟದ ಮೇಲೆ ಹುಣಸೂರು ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 20 ಲೋಡ್​ ಮರಳು, 2 ಟ್ರ್ಯಾಕ್ಟರ್​​​​​​, 1 ಜೆಸಿಬಿಯನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.