ಆತ್ಮಹತ್ಯೆ
ಕಪ್ಪೆ: ನೀನು ಮೋಸಗಾರ
ಹಾವು: ಸುಳ್ಳು ಹೇಳಬೇಡ
ಕಪ್ಪೆ: ನೀನೇ ಮೋಸಗಾರ ಎಂದು ಹೇಳಿ ಬಾವಿಗೆ ಹಾರಿತು..
ಹಾವು: ದೇವರೇ., ಇಷ್ಟಕ್ಕೆಲ್ಲ ಯಾರದರೂ ಆತ್ಮಹತ್ಯೆ ಮಾಡ್ಕೊತಾರಾ?
*******
ತಿಮ್ಮ : ಅಲ್ಲೋ ಕಾಲಿಗೆ ಹಾವು ಕಚ್ಚಿ
ಇನ್ನೂ ಐದು ನಿಮಿಷ ಆಗಲಿಲ್ಲ.
ಅಷ್ಟರಾಗ ಹೆಂಗ ಸತ್ತ..?
ಗುಂಡ : ತಲೀಗೆ ವಿಷ ಏರತ್ತೋ
ಏನೋ ಅಂತ….
ಕುತ್ತಿಗೀಗೆ ಜೋರಾಗಿ ಹಗ್ಗ ಬಿಗಿದಿದ್ವಿ..!
*****
ಟೀಚರ್:- ಆನೆ ದೊಡ್ಡದಾ? ಇರುವೆ ದೊಡ್ಡದಾ???
ಸರ್ದಾರ್ ನ ಮಗ:- ಹಾಗೆಲ್ಲಾ ಸುಮ್ ಸುಮ್ನೆ ಹೇಳಕ್ಕಾಗಲ್ಲಾ.. DATE OF BIRTH ಬೇಕು,,,
******
ಬಾಸ್ : ನೆನ್ನೆ ಯಾಕ್ರಿ ಕೆಲ್ಸಕ್ಕೆ ಬರ್ಲಿಲ್ಲ?
ನಾನು : ಕ್ಯಾಲೆಂಡರಲ್ಲಿ ರೆಡ್ ನಂ. ತೋರಿಸ್ತಿತ್ತು ಅಂತ ರಜ ಹಾಕ್ದೆ.
ಸಂಜೆ ಗೊತ್ತಾಯ್ತು ಹೊಸ ಕ್ಯಾಲೆಂಡರ್ ಪೂಜೆಗೆ ನಮ್ಮಜ್ಜಿ ಕುಂಕುಮ ಹಚ್ಚಿದ್ರು ಅಂತ!
*******
ಡಾಕ್ಟರ್ – ಹುಂ.. ಏನ್ ತಿಂಡಿ ತಿಂದಿದ್ಯವ್ವಾ?
ಹುಡ್ಗಿ- ಐ ಈಟ್ ಹಂಬರ್ಗರ್, ಫ್ರೆಂಚ್ ಫ್ರೈಸ್, ಕೋಕ್ and ಕಾರ್ನ್ ಪಿಜ್ಜಾ..
ಡಾಕ್ಟರ್- ಇದು ಫೇಸ್‘ಬುಕ್ ಅಲ್ಲವ್ವಾ.. ಖರೇ ಹೇಳ್ ಏನ್ ತಿಂದಿ?
ಹುಡ್ಗಿ- ರೊಟ್ಟಿ ಜೊತಿ ಬದ್ನೀಕಾಯಿ ಪಲ್ಯಾರೀ..
*******
ಡಾಕ್ಟರ್ : ನಮ್ಮ ಆಸ್ಪತ್ರೆಯ ಪ್ರಚಾರಕ್ಕಾಗಿ ಒಂದು ಒಳ್ಳೆಯ ಪಂಚ್ ಡೈಲಾಗ್ ಹೇಳಿ..
ಗುಂಡ : ” ಕರ್ಕೊಂಡ್ ಬನ್ನಿ,
ಹೊತ್ಕಂಡ್ ಹೋಗಿ,
ಹಣ ನಮಗೆ,
ಹೆಣ ನಿಮಗೆ ”
********
ಮಾಸ್ತರ: ರಾಮ್ಯಾ, ಹೇಳಲೇ ತತ್ತಿ ಮೊದಲ ಬಂತೋ ಏನ್ ಕೋಳಿ ಮೊದಲ ಬಂತೋ..?
ರಾಮ್ಯಾ: ಸರ್ ತತ್ತಿ ಬಂತ್ರಿ..
ಮಂಜ್ಯಾ: ಸರ ಅವಂಗ ಗೊತ್ತಿಲ್ಲರೀ, ಅಂವಾ ಅಭ್ಯಾಸ ಮಾಡಿಲ್ಲರಿ, ನಾ ಹೇಳಲೆನ್ರಿ..?
ಮಾಸ್ತರ: ಹೇಳಪಾ, ನೀನ ಹೇಳ.
ಮಂಜ್ಯಾ: ಸರ ಮೊದಲ ಬೀರ್ ಬಂತರಿ,
ಆಮೇಲೆ ಶೇಂಗಾ ಬಂತರಿ, ಆಮೇಲೆ ತತ್ತಿ ಬಂತರಿ,
ಆಮೇಲೆ ಕೋಳಿ ಬಂತರಿ
ಲಾಸ್ಟಗೆ 850/- ಬಿಲ್ಲ್ ಬಂತರಿ ಸರಾ..
******
ಟೀಚೆರ್ : ಗುಂಡ ” ಗಂಡಬೇರುಂಡ ” ಎಂದರೆ ಏನು ? ವಿವರಿಸು ?
ಗುಂಡ : ಅದು ತುಂಬಾ ಸುಲುಭ ಮೇಡಂ . ಹೆಂಡತಿ ಯಿಂದ ದೂರ ಕುಳಿತು ಒಬ್ಬನೇ ಊಟ ಮಾಡುವ ಗಂಡ.
” ಗಂಡ” “ಬೇರೆ” “ಉಂಡ ”
******
-ನ್ಯಾಯಾಲಯದಲ್ಲಿ-
ಜಡ್ಜ್ – ಈ ಗುಂಡನ ಎರಡೂ ಕಿವಿ ಕಟ್ ಮಾಡಿ
ಗುಂಡ – ಬ್ಯಾಡಾ ಸ್ವಾಮಿ ಕಿವಿ ಏನಾರ ಕಟ್ ಮಾಡಿದ್ರ ನಾ ಕುರುಡ ಆಗ್ತೀನಿ..
ಜಡ್ಜ್ – ಲೇ ಹುಚ್ಚಾ ಕಿವಿ ಕತ್ತuರಿಸಿದ್ರ ಕುರುಡ ಹೆಂಗ ಆಗ್ತೀ ಲೇ..⁉
ಗುಂಡ – ಚಷ್ಮಾದ ಕಡ್ಡಿ ಏನ್ ನಿನ್ನ ಕಿವ್ಯಾಗ ಇಡ್ಲ್ಯಾ..
******
ಹುಡುಗ: ಮಸ್ತ ಡ್ರೆಸ್ ಹಾಕಿ ಅಲಾ
ಹುಡುಗಿ: ಥ್ಯಾಂಕ್ಸ್
ಹುಡುಗ: ಲಿಫ್ಟಿಕ್ ಅಂತೂ ಬಾರಿ ಐತಿ
ಹುಡುಗಿ: ಥ್ಯಾಂಕ್ಸ್
ಹುಡುಗ: ಮೇಕಪ್ ಅಂತು ಖತರನಾಕ
ಹುಡುಗಿ: ಥ್ಯಾಂಕ್ಸ್ *ಅಣ್ಣಾ*
ಹುಡುಗ: ಆದರೂ ಎನ್ ಬಿಡವಾ ಚಂದ ಕಾಣವಲ್ಲಿ.
*******
ಭಿಕ್ಷುಕ : ಮಗ ತಿನ್ನಲಿಕ್ಕೆ ಏನಾದರೂ ಕೊಡು,
ಗುಂಡ : ನಿನಗೆ ಕೊಟ್ಟ್ರೆ ನನಗೆ ಏನು ಸಿಗುತ್ತೆ
ಭಿಕ್ಷುಕ : ನಿನಗೆ ಸ್ವರ್ಗ ಸಿಗುತ್ತೆ,
ಗುಂಡ : ನಿಂಗೆ ಬೆಂಗಳೂರು ಕೊಡುತ್ತಿನಿ,
ಭಿಕ್ಷುಕ : ಬೆಂಗಳೂರು ಏನು ನಿಂದಾ,
ಗುಂಡ : ಮತ್ತೆ ಸ್ವರ್ಗ ಏನು ನಿಮ್ಮಪ್ಪಂದಾ,
ನೀವೂ ನಗುವದು ಮಾತ್ರ ಅಲ್ಲ ಬೇರೆಯವರಿಗೂ ಕಳಿಸಿ ಯಾಕೆಂದರೆ ನಗುವದಕ್ಕೂ ಸಮಯ ಇಲ್ಲದಂತೆ ಆಗಿದೆ ಜೀವನ…
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.