ರಾಮನಗರ: ಸೋಲಿನ ವಿಚಾರದ ಬಗ್ಗೆ ಪಕ್ಷಾತೀತವಾಗಿ ಜನ ಬೇಸರ ವ್ಯಕ್ತಪಡಿಸಿದ್ದಾರೆ. ನನಗಿನ್ನೂ ವಯಸ್ಸಿದೆ. ಹೆಚ್. ಡಿ. ದೇವೇಗೌಡರು ಹಾಗೂ ಹೆಚ್ .ಡಿ . ಕುಮಾರಸ್ವಾಮಿಯವರಂತೆ ಜನಸೇವೆ ಮಾಡುತ್ತೇನೆ ಎಂದು ನನ್ನ ನಿಖಿಲ್ ಕುಮಾರ್ ಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣ ದ ಸಭೆಯಲ್ಲಿ ಮಾತನಾಡಿದ ಅವರು,, ಕುಮಾರಸ್ವಾಮಿ ಅವರು ನಿಮ್ಮ ನಂಬಿ ಸ್ಪರ್ಧೆ ಮಾಡಿದರು. ನೀವು ಕೈಹಿಡಿದ್ರಿ, ಪಕ್ಷ ವನ್ನು ಅಧಿಕಾರಕ್ಕೆ ಹಗಲು ರಾತ್ರಿ ನಿದ್ದೆ ಗೆಟ್ಟು ತರಲು ಪಂಚರತ್ನ ಯಾತ್ರೆ ಮಾಡಿದರು. ಅವರ ಅನುಪಸ್ಥಿತಿಯಲ್ಲಿ ಇಲ್ಲಿನ ಜನ ಅವರನ್ನು ಗೆಲ್ಲಿಸಿದರು. ಇಲ್ಲಿ ಸುನಾಮಿಯನ್ನೆ ಎಬ್ಬಿಸಿದರು. ಯುವಕರು, ರೈತರು ಎಲ್ಲರೂ ಕೈಹಿಡಿದರು ಎಂದರು.
ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಮನಗರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಾನು ಸೋತಿರಬಹುದು ಆದರೆ ರಾಮನಗರದ ಜನ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಎಂದಿಗೂ ನಾನು ಚಿರಋಣಿ. ನಿಮ್ಮ ಜೊತೆಯಲ್ಲಿ ನಾನು ನನ್ನ ಕುಟುಂಬ ಇರುತ್ತದೆ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ. ನಿಮ್ಮ ಜತೆ ಇರುತ್ತೇನೆ. ಸೋಲು ಗೆಲುವು ನಮ್ಮ ಕುಟುಂಬಕ್ಕೆ ಹೊಸತಲ್ಲ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.