ಬೆಂಗಳೂರು: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನ ಮುಖವಾಡ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಅಧಿಕಾರದ ಲಾಭಕ್ಕಾಗಿ ಲಿಂಗಾಯತ ಹೆಸರನ್ನು ಬಳಸಿಕೊಂಡ ಕಾಂಗ್ರೆಸ್ ನ ನಾಯಕರು ಲಿಂಗಾಯತರಿಗೆ ಸಿಎಂ ಅಥವಾ ಡಿಸಿಎಂ ನೀಡಿ ಎಂಬ ಮಾತು ಕೇಳಿಬಂದಾಗ ಮೌನವಾಗಿದ್ದಾರೆ. 39 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರು ಸರಿಯಾದ ಸ್ಥಾನಕ್ಕಾಗಿ ಯಾವುದೇ ನಾಯಕ ತಮ್ಮ ಧ್ವನಿ ಎತ್ತದಿರುವುದು ವಿಪರ್ಯಾವಾಗಿದೆ. ಕಾಂಗ್ರೆಸ್ ನ ನಿಜ ಮುಖ ಬಯಲಾಗಿದೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ನ್ಯಾಯ ಒದಿಗಿಸಿಲ್ಲ ಎಂದು ಟೀಕಿಸಿದ್ದಾರೆ.
ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವುದು ಬಿಜೆಪಿ ಮಾತ್ರ. ಬಸವಣ್ಣನವರ ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ. ಕಾಂಗ್ರೆಸ್ ನ ಸುಳ್ಳಿನ ಭರವಸೆಗೆ ಬಿದ್ದಿರುವುದು ರಾಜ್ಯದ ಜನರು ಶೀಘ್ರದಲ್ಲಿಯೇ ಅರಿತುಕೊಳ್ಳಲಿದ್ದು ಭಾರತ ತಾಯಿಯಾಗಿ ಬಿಜೆಪಿ ಮತ್ತು ನರೇಂದ್ರ ಮದೋದಿ ಅವರೊಂದಿಗೆ ನಿಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.