ಬೆಂಗಳೂರು: ಪುಲಿಕೇಶಿನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕಿರಣ್ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಹರೀಶ್ ಫರ್ನಾಂಡೀಸ್ ಎಂಬುವರು ಇನ್ಸ್ ಪೆಕ್ಟರ್ ಕಿರಣ್ ಅವರು ವಾರೆಂಟ್ ಇಲ್ಲದೆ ಮನೆಗೆ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು 2016ರಲ್ಲಿ ನ್ಯಾಯಾಲಯಕ್ಕೆ ಪಿಸಿಆರ್ ಸಲ್ಲಿದ್ದರು. ಈ ಹಿನ್ನೆಲೆ ಕೋರ್ಟ್ ಸೂಚನೆ ಮೇರೆಗೆ ಇದೀಗ ಅಶೋಕನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
2016ರಲ್ಲಿ ಮನೆ ಖಾಲಿ ಮಾಡುವ ವಿಚಾರಕ್ಕೆ ಸಹೋದರರಾದ ಹರೀಶ್ ಫರ್ನಾಂಡೀಸ್ ಮತ್ತು ವಸಂತ್ ಫರ್ನಾಂಡೀಸ್ ಎಂಬವರ ನಡುವೆ ಜಗಳ ನಡೆದಿತ್ತು. ಈ ಗಲಾಟೆಯಲ್ಲಿ ಇನ್ಸ್ ಪೆಕ್ಟರ್ ಕಿರಣ್ ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಸಲ್ಲಿಸಿದ್ದರು.
ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ 2023ರ ಮೇ 19ರಂದು ಆಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅಲ್ಲದೇ ಹರೀಶ್ ಫರ್ನಾಂಡೀಸ್ ಸಹೋದರ ವಸಂತ್ ಫರ್ನಾಂಡೀಸ್ ಹಾಗೂ ಪತ್ನಿ ಮೆರಿಟೋ ವಿರುದ್ಧವೂ ದೂರ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.