ಕೋಕಂ ಅಥವಾ ಪುನರ್ಪುಳಿ ಎಂದು ಕರೆಯುವ ಈ ಹಣ್ಣಿನ ಸಿಪ್ಪೆ ಆಗಾಧ ಔಷಧೀಯ ಗುಣವನ್ನು ಹೊಂದಿದೆ. ಇದರ ಜ್ಯೂಸ್ ದೇಹಕ್ಕೆ ತಂಪು. ಬೇಸಿಗೆ ಕಾಲದಲ್ಲಿ ಇದರ ಜ್ಯೂಸ್ ಮಾಡಿ ಕುಡಿದರೆ ಹಾಯೆನಿಸುತ್ತದೆ. ಅನೇಕ ಆರೋಗ್ಯ ಸಮಸ್ಯೆಗೆ ಇದು ರಾಮಬಾಣ.
ಇದರ ಹಣ್ಣುಗಳನ್ನು ತಂದು ತೊಳೆದು ಒಳಗಿನ ಬೀಜ ತೆಗೆದು ಬಿಸಿಲಿನಲ್ಲಿ ಒಣಗಿಸಿ ಒಂದು ಡಬ್ಬದಲ್ಲಿ ಶೇಖರಣೆ ಮಾಡಿಟ್ಟುಕೊಂಡರೆ ಆಗಾಗ ಜ್ಯೂಸ್ ಮಾಡಿಕೊಂಡು ಕುಡಿಯಬಹುದು.
ಮಾರುಕಟ್ಟೆಯಲ್ಲಿ ಇದರ ಜ್ಯೂಸ್ ಕೂಡ ಲಭ್ಯವಿದೆ. ಕೋಕಂನ ಪ್ರಯೋಜನಗಳು ಏನೆಂದು ತಿಳಿಯೋಣ.
*ಕೋಕಂನಲ್ಲಿ ಹೇರಳವಾದ ಆಯಂಟಿ ಆಕ್ಸಿಡೆಂಟ್ ಇದೆ. ಇದು ಜ್ವರ, ಅಲರ್ಜಿಯನ್ನು ಕಡಿಮೆ ಮಾಡುತ್ತದೆ. ಜೀವಕೋಶಗಳ ಮರುಸೃಷ್ಟಿ ಹಾಗೂ ರಿಪೇರಿ ಮಾಡುವುದಕ್ಕೆ ಸಹಾಯಕಾರಿ.
*ಇನ್ನು ಬೇಸಿಗೆ ಕಾಲದಲ್ಲಿ ಇದರ ಜ್ಯೂಸ್ ಮಾಡಿಕೊಂಡು ಕುಡಿದರೆ ದೇಹಕ್ಕೆ ತಂಪು. ಇದು ಸನ್ ಸ್ಟ್ರೋಕ್ ಹಾಗೂ ನಿರ್ಜಲಿಕರಣವನ್ನು ಕಡಿಮೆ ಮಾಡುತ್ತದೆ.
* ಕೋಕಂ ಜ್ಯೂಸ್ ಕುಡಿಯುವುದರಿಂದ ಜಿರ್ಣಕ್ರೀಯೆ ಸರಾಗವಾಗಿ ಆಗುತ್ತದೆ. ಮಲಬ್ಧತೆಯನ್ನು ನಿವಾರಿಸುತ್ತದೆ.
*ಕೋಕಂನಲ್ಲಿರುವ ಹೈಡ್ರಾಕ್ಸಿ ಸಿಟ್ರಿಕ್ ಆಯಸಿಡ್ ದೇಹದಲ್ಲಿನ ಕೊಬ್ಬಿನಾಂಶವನ್ನು ಕರಗಿಸುತ್ತದೆ ಹಾಗೂ ದೇಹದ ತೂಕವನ್ನು ಕಡಿಮೆ ಗೊಳಿಸುವಲ್ಲಿ ಇದು ಸಹಾಯಕಾರಿಯಾಗಿದೆ.
*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಆಯಂಟಿ ಬ್ಯಾಕ್ಟಿರಿಯಲ್ ಪ್ರಾಪರ್ಟಿಸ್ ದೇಹವನ್ನು ಸುದೃಢವಾಗಿರಿಸುತ್ತದೆ.
*ಕೊಲೆಸ್ಟ್ರಾಲ್ ವಿರುದ್ಧ ಹೋರಾಡುತ್ತದೆ. ಕಾರ್ಡಿಯೋ ವಸ್ಕ್ಯುಲರ್ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತದೆ. ಇದರಲ್ಲಿ ಡಯೆಟ್ರಿ ಫೈಬರ್ ಹೇರಳವಾಗಿದೆ. ರಕ್ತದೊತ್ತಡ ಹಾಗೂ ಹೃದಯದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.