ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ.
ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಪಕ್ಕದ ಮನೆಯ ಯುವಕರು ತನ್ನೊಡನೆ ಅಸಭ್ಯ ವರ್ತನೆ ಮಾಡಿದ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಆದರೆ ಎಫ್.ಐ.ಆರ್. ದಾಖಲಾಗದೆ ಮನೆಗೆ ಹೋಗಲ್ಲವೆಂದು ಪಟ್ಟು ಹಿಡಿದ ಮಹಿಳೆ ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ಮಲಗಿಸಿದ್ದಾರೆ.
ಮಹಿಳೆಯ ಆಕ್ರೋಶ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿಯ ವೇಳೆಗೆ ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ಎಫ್.ಐ.ಆರ್. ದಾಖಲು ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.