ಮನೆ ರಾಜ್ಯ ಭಾರತ್ ಮಾತೆ ಪರ ಘೋಷಣೆ  ಕೂಗಿದ್ದಕ್ಕೆ ಹಲ್ಲೆ ಆರೋಪ: ಸಮಗ್ರ ವರದಿಗೆ ಬಿಜೆಪಿಯಿಂದ ತಂಡ ರಚನೆ

ಭಾರತ್ ಮಾತೆ ಪರ ಘೋಷಣೆ  ಕೂಗಿದ್ದಕ್ಕೆ ಹಲ್ಲೆ ಆರೋಪ: ಸಮಗ್ರ ವರದಿಗೆ ಬಿಜೆಪಿಯಿಂದ ತಂಡ ರಚನೆ

0

ಬೆಂಗಳೂರು: ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಾರತ್ ಮಾತೆ ಪರ ಘೋಷಣೆ  ಕೂಗಿದ್ದಕ್ಕೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತು ಸಮಗ್ರ ವರದಿ ನೀಡಲು ಬಿಜೆಪಿಯಿಂದ ತಂಡ ರಚನೆ ಮಾಡಲಾಗಿದೆ.

Join Our Whatsapp Group

ಮಾಜಿ ಸಚಿವ ಸಿ.ಎನ್.ಅಶ್ವತ್ಥ್​​​ ನಾರಾಯಣ ನೇತೃತ್ವದ ಐವರ ತಂಡ ರಚಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್​ ಕುಮಾರ್ ‌ಕಟೀಲು ಆದೇಶ ಹೊರಡಿಸಿದ್ದಾರೆ.

ಸಂಸದ ಪ್ರತಾಪ ಸಿಂಹ, ಕೆ.ಆರ್​.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರಾದ ಹರ್ಷವರ್ಧನ್​, ಎನ್.ಮಹೇಶ್​ರನ್ನು ತಂಡ ಒಳಗೊಂಡಿದೆ.