ಮದ್ದೂರು:ದುಷ್ಕರ್ಮಿಗಳು ಕಲ್ಯಾಣ ಮಂಟಪದ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಪದಾರ್ಥಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಸರಸಮ್ಮ ಚನ್ನಪ್ಪ ಕಲ್ಯಾಣ ಮಂಟಪದಲ್ಲಿ ಜರುಗಿದೆ.
ಭಾನುವಾರ ರಾತ್ರಿ ಕಲ್ಯಾಣ ಮಂಟಪ ಪ್ರವೇಶಿದ ದುಷ್ಕರ್ಮಿಗಳು ಅಡಿಗೆ ಪರಿಕರಗಳು, ಕುರ್ಚಿ, ವಿದ್ಯುತ್ ಪರಿಕರಗಳು ಸೇರಿದಂತೆ ಇನ್ನಿತರೆ ಹಲವು ಬಗೆಯ ಪದಾರ್ಥಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದು ಸುಮಾರು ೪ ಲಕ್ಷಕ್ಕೂ ಅಧಿಕ ಮೌಲ್ಯದ ಪದಾರ್ಥಗಳನ್ನು ಕಳುವು ಮಾಡಿದ್ದಾರೆ.
ಕಲ್ಯಾಣ ಮಂಟಪದ ಬಾಗಿಲು ಮುರಿದ ದುಷ್ಕರ್ಮಿಗಳು ರಾತ್ರೋರಾತ್ರಿ ದುಷ್ಕೃತ್ಯ ವ್ಯೆಸಗಿದ್ದು ಭಾನುವಾರ ಯಾವುದೇ ಸಭೆಸಮಾರಂಭಗಳು ಜರುಗದ ಹಿನ್ನೆಲೆಯಲ್ಲಿ ವಂಚುಹಾಕಿದ್ದ ದುಷ್ಕರ್ಮಿಗಳು ಅಪಾರ ಪ್ರಮಾಣದ ವಸ್ತುಗಳನ್ನು ಬೇರೆಗೆ ಸಾಗಿಸಿದ್ದು, ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಸ್ಥಳೀಯ ಪೊಲೀಸರು ಕ್ರಮವಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.