ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies Corporation Limited) ಖಾಲಿ ಇರುವ ಒಟ್ಟು 286 ಜೂನಿಯರ್ ಅಸಿಸ್ಟೆಂಟ್ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಜುಲೈ 22, 2023 ಆಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಾದ ಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕೆಂದು ನೋಟಿಫಿಕೇಶನ್ ನಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ.
ಸಂಸ್ಥೆ: ಕರ್ನಾಟಕ ಾಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
ಹುದ್ದೆ: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್
ಒಟ್ಟು ಹುದ್ದೆ: 386
ವೇತನ ಮಾಸಿಕ: 22,800-43,200
ಉದ್ಯೋಗದ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 22, 2023
ಹುದ್ದೆಯ ಮಾಹಿತಿ
ಅಸಿಸ್ಟೆಂಟ್ ಮ್ಯಾನೇಜರ್-10
ಸೀನಿಯರ್ ಅಸಿಸ್ಟೆಂಟ್-57
ಸೀನಿಯರ್ ಅಸಿಸ್ಟೆಂಟ್(ಅಕೌಂಟ್ಸ್)-33
ಕ್ವಾಲಿಟಿ ಇನ್ಸ್ ಪೆಕ್ಟರ್-23
ಜೂನಿಯರ್ ಅಸಿಸ್ಟೆಂಟ್ -263
ವೇತನ
ಅಸಿಸ್ಟೆಂಟ್ ಮ್ಯಾನೇಜರ್-ಮಾಸಿಕ 43,100-83,900
ಸೀನಿಯರ್ ಅಸಿಸ್ಟೆಂಟ್-ಮಾಸಿಕ-27,650-52,650
ಸೀನಿಯರ್ ಅಸಿಸ್ಟೆಂಟ್(ಅಕೌಂಟ್ಸ್)-ಮಾಸಿಕ-27,650-52,650
ಕ್ವಾಲಿಟಿ ಇನ್ಸ್ ಪೆಕ್ಟರ್-ಮಾಸಿಕ- 27,650-52,650
ಜೂನಿಯರ್ ಅಸಿಸ್ಟೆಂಟ್ –ಮಾಸಿಕ-21,400-42,000
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜೂನ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 22, 2023
ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 25, 2023
ಇ ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನ: ಜುಲೈ 26, 2023
ಸಂದರ್ಶನ, ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.