ದೆಹಲಿ: ಇಂದು ದೇಶದೆಲ್ಲೆಡೆ ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದೆ.
ಬಕ್ರೀದ್ ತ್ಯಾಗದ ಹಬ್ಬವಾಗಿದ್ದು, ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದು, ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.
ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.