ಚಾಮರಾಜನಗರ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ.ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ( 37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ,ಪೋಷಕರಿಗೆ ಕೊಲೆ ಬೆದರಿಕೆ ಹಾಕಿದ್ದು ವಿಚಾರಣೆಯಲ್ಲಿ ದೃಡಪಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಬುಧವಾರ ಶಿಕ್ಷೆ ಪ್ರಕಟಿಸಿದರು.
ಪಿಎಸ್ ಐ ಮಾದೇಗೌಡ ಮತ್ತು ತಾಜುದ್ದೀನ್ ಪ್ರಕರಣದ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜನ ಕೆ. ಯೋಗೇಶ್ ವಾದ ಮಂಡಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.