ಮದ್ದೂರು:ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದಿದ್ದ ಸರಗಳ್ಳ ಮತ್ತು ಮನೆಗೆ ನುಗ್ಗಿ ಆಭರಣ ಕಳವು ಮಾಡಿದ್ದ ಇಬ್ಬರು ಮನೆಗಳ್ಳರನ್ನು ಮದ್ದೂರು ಠಾಣಾ ಪೊಲೀಸರು ಬಂದಿಸಿದ್ದಾರೆ.
ಸರ ಕಳ್ಳತನವನ್ನೇ ಕಸಬು ಮಾಡಿಕೊಂಡಿದ್ದ ಹಾಸನ ಜಿಲ್ಲೆಯ ಸಕಲೇಶಪುರದ ಸುದೀಪ ಬಂದಿತನಾಗಿದ್ದು.ಈತ ಹಳೆ ಕಳ್ಳನಾಗಿದ್ದು ಆದೇ ಪ್ರವೃತ್ತಿಯನ್ನು ಮುಂದುವರೆಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯಲ್ಲಿ ಕಳೆದ ಮೇ ತಿಂಗಳಿನಲ್ಲಿ ಪುಟ್ಟ ಲಕ್ಷ್ಮಮ್ಮ ರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನ ಕಸಿದು ಪರಾರಿಯಾಗಿದ್ದನು, ಆರೋಪಿಯನ್ನು ಬಂದಿಸಿ 20 ಗ್ರಾಂ ತೂಕದ ಒಂದು ಲಕ್ಷ ರೂ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಸಕ್ಕೆ ಪಡೆಯಲಾಗಿದೆ
ಮನೆಗೆ ನುಗ್ಗಿ ಕಳವು ಮಾಡಿದ ಪ್ರಕರಣದಲ್ಲಿ ಮೈಸೂರು ಜಿಲ್ಲೆ, ಬನ್ನೂರು ಹೋಬಳಿ ಚಾಮನಹಳ್ಳಿಯ ಮಂಜು ಮತ್ತು ಗಣೇಶ್ ನನ್ನು ಪೊಲೀಸರು ಬಂದಿಸಿದ್ದಾರೆ.
ಪಟ್ಟಣದ ಕೆ.ಎಚ್. ವಿ ನಗರದ ಸೇಂಟ್ ಜಾನ್ಸ್ ಕಾಲೇಜು ರಸ್ತೆಯ ಹರೀಶ್ ಬಾಬು – ಲೀಲಾ ರವರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದರು, ಇಬ್ಬರು ಮನೆಗಳ್ಳರನ್ನು ಬಂದಿಸಿರುವ ಪೊಲೀಸರು ಇವರಿಂದ 20 ಗ್ರಾಂ ತೂಕದ ಆಭರಣವನ್ನು ವಶಕ್ಕೆ ಪಡೆದಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.