ಮಂಡ್ಯ: ಮೇವು ಸೇವಿಸುವ ವೇಳೆ ರಸಗೊಬ್ಬರ ಸೇವಿಸಿ ಹಸು ಹಾಗೂ ಎರಡು ಎತ್ತು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ವಳೆಗೆರಹಳ್ಳಿಯಲ್ಲಿ ನಡೆದಿದೆ.
ರೈತ ಮಹಿಳೆ ಸುಮಿತ್ರರಿಗೆ ಸೇರಿದ ಎರೆಡು ಎತ್ತು ಹಾಗೂ ಸೀಮೆಹಸು ಸಾವನ್ನಪ್ಪಿವೆ. ಗದ್ದೆಗೆ ಹಾಕಲೆಂದು ಮೇವಿನ ಪಕ್ಕದಲ್ಲೆ ರಸಗೊಬ್ಬರ ಇಟ್ಟಿದ್ದು, ಮೇವು ಎಂದು ಕೊಂಡು ರಸಗೊಬ್ಬರವನ್ನ ಜಾನುವಾರುಗಳು ಸೇವಿಸಿದ ಕಾರಣ ಸ್ಥಳದಲ್ಲೇ ಕುಸಿದು ಜಾನುವಾರುಗಳು ಬಿದ್ದಿದೆ.
ಕೂಡಲೇ ಅಸ್ವಸ್ಥಗೊಂಡ ಜಾನುವಾರುಗಳಿಗೆ ಚಿಕಿತ್ಸೆ ನೀಡಿದರೂ ಕೂಡ ಫಲಕಾರಿಯಾಗದೇ ಸಾವನ್ನಪ್ಪಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.