ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ವಿತರಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಮಧ್ಯಾನ 12 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಸೋಮವಾರ ಬೆಳಗ್ಗೆ ಚಾಮರಾಜಪೇಟೆಯ ಚಿತರಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ಹೇಳಿವೆ.
ಡಾಕ್ಟರ್ ರಾಜಕುಮಾರ್ ಅವರ ಹಲವು ಜನಪ್ರಿಯ ಸಿನಿಮಾಗಳ ನಿರ್ಮಾಪಕ ಕೆ.ಸಿ ಎನ್ ಗೌಡರ ಪುತ್ರರಾಗಿದ್ದ ಮೋಹನ್, ನವರಂಗ್, ಊರ್ವಶಿ ಚಿತ್ರಮಂದಿರಗಳ ಮಾಲೀಕರಾಗಿದ್ದರು. ಜೊತೆಗೆ ತಾವು ಕೂಡ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿದರು ಅಲ್ಲದೆ ಚಿತ್ರ ವಿತರಣೆ ಉದ್ಯಮದಲ್ಲಿಯೂ ಸಕ್ರಿಯರಾಗಿದ್ದರು.
ರಮ್ಯಾ ದಿವ್ಯ ಸ್ಪಂದನ ನಟನೆಯ ಜೂಲಿ ಸಿನಿಮಾ ವನ್ನು ಮೋಹ ನಿರ್ಮಿಸಿದ್ದರು ಅವರ ಪತ್ನಿ ಪೂರ್ಣಿಮಾ ಈ ಚಿತ್ರವನ್ನು ನಿರ್ದೇಶಸಿದರು. ರಾಮರಾಜ್ಯದಲ್ಲಿ ರಾಕ್ಷಸರು, ಜಯಸಿಂಹ, ಧರ್ಮ ಯುದ್ಧ, ಶಂಕರ್ ನಾಗ್ ನಟನೆ ಬಲೆ ಚತುರ ಮುಂತಾದ ಸಿನಿಮಾಗಳನ್ನು ಕೆ.ಸಿ.ಎನ್ ಮೋಹನ್ ಅವರು ನಿರ್ಮಾಣ ಮಾಡಿದ್ದರು.
ಅಮೃತರು ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಪತ್ನಿ ಪೂರ್ಣಿಮಾ ಕೆಲ ವರ್ಷಗಳ ಹಿಂದೆ ಹೃದಯಘಾತದಿಂದ ಮೃತಪಟ್ಟಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.