ಮೈಸೂರು: ಪಡಿತರ ವ್ಯವಸ್ಥೆಗೆ ರಾಜ್ಯದ ರೈತರು ಬೆಳೆದ ಭತ್ತವನ್ನೇ ಖರೀದಿ ಮಾಡಬೇಕು. ಭತ್ತಕ್ಕೆ ನಿಗದಿತ ಬೆಲೆ ನಿರ್ಧಾರ ಮಾಡಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ಮುಂಬರುವ ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ, ಕಬ್ಬು ಮತ್ತು ಭತ್ತ ಸೇರಿದಂತೆ ರೈತರು ಬೆಳೆದ ಬೆಳೆಗಳಿಗೆ ಎಂ ಎಸ್ ಪಿ ದರ ನಿಗದಿ ಮಾಡಬೇಕು ಎಂದರು.
ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ರೈತರಿಗೆ 5 ಲಕ್ಷದವರೆಗೆ 0% ಬಡ್ಡಿಯಲ್ಲಿ ಕೊಡುತ್ತೇವೆ ಎಂದಿದ್ದಾರೆ. ಸ್ಕೇಲ್ ಆಫ್ ಫೈನಾನ್ಸ್ ಹೆಚ್ಚಿಸಬೇಕು. ಕೋಆಪರೇಟಿವ್ ಬ್ಯಾಂಕುಗಳ ಮೂಲಕ ಸರ್ಕಾರ ಹೆಚ್ಚು ಹೆಚ್ಚು ಸಾಲ ಕೊಡಬೇಕು. ಕೃಷಿಯಲ್ಲಿ ತೊಡಗಿಸಿಕೊಂಡ ಯುವ ಕೃಷಿಕರಿಗೆ 10 ಲಕ್ಷದಷ್ಟು ಸಾಲವನ್ನ 0% ನಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
ರೈತರು ಇವತ್ತು ಸಂಕಷ್ಟದಲ್ಲಿದ್ದಾರೆ. ಸಾಲಮುಕ್ತಗೊಳಿಸುವ, ಕೆಲ ರೈತಪರ ಯೋಜನೆಗಳ ಜಾರಿಗೆ ತರುವ ಕೃಷಿ ಪೂರಕ ನೀತಿಗಳ ಜಾರಿಗೆ ತರಬೇಕು. ಜೊತೆಗೆ ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಪಡೆಯಬೇಕು. ಎಪಿಎಂಸಿ ಕಾಯಿದೆ ತಿದ್ದುಪಡಿಯಾಗಬೇಕು ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.