ಉಷ್ಟ್ರಾಸನಕ್ಕೆ ಜಾನು ಪೃಷ್ಠವಲಿ ಶಾಸನ ಎಂಬ ಹೆಸರೂ ಇದೆ.
ಮಾಡುವ ಕ್ರಮ
1) ಮೊದಲು ನೇರವಾಗಿ, ಲಂಬವಾಗಿ ನಿಲ್ಲಬೇಕು.
2) ಅನಂತರ ಮೊಣಕಾಲೂರಿ ಕುಳಿತುಕೊಳ್ಳಬೇಕು.
3) ಉಸಿರನ್ನು ಹೊರಕ್ಕೆ ದೂಡುತ್ತಾ ನಿಧಾನವಾಗಿ ಹಿಂದಕ್ಕೆ ( ಸೊಂಟದ ಮೇಲಿನ ಶರೀರವನ್ನು) ಬಾಗಬೇಕು. ಈ ಸ್ಥಿತಿಯಲ್ಲಿ ಕತ್ತನ್ನು ಸಹ ಆದಷ್ಟು ಹಿಂದಕ್ಕೆ ಬಗ್ಗಿಸಬೇಕು.
4) ಸಾಧ್ಯವಾದಷ್ಟು ಬೆನ್ನನ್ನು ಹಿಂದಕ್ಕೆ ಬಗ್ಗಿಸಿ ಚಿತ್ರದಲ್ಲಿ ತೋರಿಸುವಂತೆ ಕೈಗಳಿಂದ ಭೂಮಿಯನ್ನು ಸ್ವರ್ಶಿಸಬೇಕು.
5) ಈ ಸ್ಥಿತಿಯಲ್ಲಿ ಬೆನ್ನು ಬಿಲ್ಲಿನಂತೆ ಬಗ್ಗಿರುತ್ತದೆ. ಇದೇ ಸ್ಥಿತಿಯಲ್ಲಿ ಆರೆಂಟು ಬಾರಿ ದೀರ್ಘವಾಗಿ ಉಸಿರಾಡಿ ಅನಂತರ ಯಥಾಸ್ಥಿತಿಗೆ ಬರಬೇಕು. ಹಿಂದಕ್ಕೆ ಬಾಗುವಾಗ ಹೆಚ್ಚಿನ ಜಾಗರೂಕತೆಯನ್ನು ವಹಿಸುವುದು ಉತ್ತಮ.
ಲಾಭಗಳು
ಉಷ್ಟ್ರಾಸನದ ಅಭ್ಯಾಸದಿಂದ ತೊಡೆ, ಸೊಂಟ, ಹೊಟ್ಟೆ, ಕುತ್ತಿಗೆ ಹೆಚ್ಚು ಸದೃಢವಾಗುವವು. ಹರ್ನಿಯ, ಆಪೆಂಡಿಸೈಟಸ್ ನಿಂದ ನರಳುವವರಿಗೆ ಉಷ್ಟ್ರಾಸನವು ಉಪಕಾರಿ ಮತ್ತು ಗೂನುಬೆನ್ನು ಸಹ ಇದರಿಂದ ಸ್ವಲ್ಪಮಟ್ಟಿಗೆ ನಿವಾರಣೆಯಾಗುವುದು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.