ಮೈಸೂರು: ನಗರದ ವಿಜಯವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳಿಗೆ ಸೈಬರ್ ಜಾಗೃತಿಯ ಅರಿವನ್ನು ಮೂಡಿಸಲಾಯಿತು.
ಸಿಪಿ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸಂದೇಶ್ ಕುಮಾರ್ ಅವರು, ಇವರು ೯ ಮತ್ತು ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ “ಸೈಬರ್ ಕಾನೂನು ಮತ್ತು ಸೈಬರ್ ಭದ್ರತೆ” ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಸಾಮಾಜಿಕ ಮಾಧ್ಯಮ ಮತ್ತು ಇತರ ಸೈಬರ್ ಸಂಬಂಧಿತ ಚಟುವಟಿಕೆಗಳ ಸರಿಯಾದ ಬಳಕೆಯನ್ನು ಅರ್ಥೈಸಿದರು.
ಇಂದಿನ ಈ ಜಾಗೃತಿ ಕಾರ್ಯಕ್ರಮಗಳಲ್ಲಿ ಅಂತರ್ಜಾಲದ ಹಗರಣಗಳು, ಹಾಗೂ ಅಂತರ್ಜಾಲದ ಮೂಲಕ ನಡೆಯುತ್ತಿರುವ ಅವ್ಯವಹಾರ, ಮೋಸ ವಂಚನೆ ಇತ್ಯಾದಿಗಳ ಬಗ್ಗೆ ಅರಿವು ಮೂಡಿಸಿದರು ಹಾಗೂ ಗ್ರಾಹಕರು ಆನ್ ಲೈನ್ ಮೂಲಕ ವ್ಯಾಪಾರ ಮಾಡುವಾಗ ಭದ್ರಪಡಿಸಿಕೊಳ್ಳುವ ರೀತಿಯನ್ನು ಇಲ್ಲಿ ವಿವರಿಸಿ, ಸೈಬರ್ ಅಪರಾಧದ ಬಗ್ಗೆ ಪರಿಚಯ ಮಾಡಿಕೊಟ್ಟರು.
ವಿದ್ಯಾರ್ಥಿಗಳು ಮೊಬೈಲ್ನ ಬಳಕೆಯನ್ನು ವರ್ಜಿಸಬೇಕು ಹಾಗೂ ಬಳಸಬೇಕಾದ ಸಂದರ್ಭದಲ್ಲಿ ಭದ್ರತೆಯಿಂದ ವಿವೇಕಿಗಳಾಗಿ ಬಳಸಬೇಕೆಂದು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯ ವಿಠಲ ಕಾಲೇಜ್ ನ ಪ್ರಾಂಶುಪಾಲರಾದ ಹೆಚ್. ಸತ್ಯಪ್ರಸಾದ್, ವಿಜಯ ವಿಠಲ ವಿದ್ಯಾಶಾಲೆಯ ಪ್ರಾಚಾರ್ಯರಾದ ಏಸ್.ಎ.ವೀಣಾ ಉಪಸ್ಥಿತರಿದ್ದರು.
ವಿವಿಧ ವಿಭಾಗದ ಮುಖ್ಯಸ್ಥರು, ಭೋದಕ ವರ್ಗದವರು, ಬೋಧಕೇತರವರ್ಗದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.