ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ’ ಚಿತ್ರ ಆಗಸ್ಟ್ 18ರಂದು ಬಿಡುಗಡೆಯಾಗುತ್ತಿದೆ.
ಯುವ ಪ್ರತಿಭೆ ಶ್ರೀಕಾಂತ್ ಕಟಗಿ ಈ ಸಿನಿಮಾದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇದೊಂದು ಅಪ್ಪ-ಮಗನ ಬಾಂಧವ್ಯ ಸಾರುವ ಸಿನಿಮಾ.
ಚಿತ್ರದ ಪಾತ್ರದ ಬಗ್ಗೆ ಮಾತನಾಡಿದ ನವೀನ್ ಶಂಕರ್, “ಇದರಲ್ಲಿ ನಾನು ಬಸವ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತನ್ನಿಷ್ಟಕ್ಕೆ ತಾನು ಇರುವಂತಹ ಬಸವನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಯೊಂದರ ಮೂಲಕ ಆತ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ಈ ಬಸವ ನನ್ನೊಳಗೆ, ನಿಮ್ಮೊಳಗೆ ಇದ್ದಾನೆ. ಕೆಲವರಿಗೆ ಅವನು ಜೀವಂತ. ಇನ್ನೂ ಕೆಲವರಿಗೆ ಆತ ಇಲ್ಲ. ಸಿನಿಮಾ ನೋಡಿದ ಮೇಲೆ ಅದರ ಬಗ್ಗೆ ತಿಳಿಯುತ್ತದೆ’ ಎನ್ನುತ್ತಾರೆ.
“ಕ್ಷೇತ್ರಪತಿ’ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಸದ್ಯ ಫಸ್ಟ್ಲುಕ್ ಪೋಸ್ಟರ್, ಟೀಸರ್ ಮೂಲಕ ಗಮನ ಸೆಳೆದಿರುವ ಈ ಚಿತ್ರದ ಮೇಲೆ ಸ್ಯಾಂಡಲ್ವುಡ್ ಒಂದು ಕಣ್ಣಿಟ್ಟಿರೋದು ಸುಳ್ಳಲ್ಲ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.