ಹುಬ್ಬಳ್ಳಿ: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೈನ ಮಂದಿರಕ್ಕೆ ರಕ್ಷಣೆ ಕೊಡಲು, ಜೈನ ಸಮುದಾಯದ ಮಂಡಳಿ ರಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಭರವಸೆ ನೀಡಿದರು.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಡಿವೈಎಸ್ ಪಿ ನೇತೃತ್ವದಲ್ಲಿ ಜೈನಮುನಿ ಹತ್ಯೆ ಪ್ರಕರಣದ ತನಿಖೆ ಆಗುತ್ತಿದೆ. ಗೃಹ ಇಲಾಖೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಇದು ಯಾರ ವೈಫಲ್ಯದಿಂದ ನಡೆದ ಘಟನೆಯಲ್ಲ ಎಂದರು.
ಸ್ವಾಮೀಜಿ ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು ಎಂದು ತಿಳಿಸಿದ್ದಾರೆ. ಜೈನ ಸಮುದಾಯದ ಸಂಘ ಸಂಸ್ಥೆಗಳ ಲಿಖಿತ ರೂಪದಲ್ಲಿ ತಿಳಿಸಿದರೇ ನಾವು ರಕ್ಷಣೆ ಕೊಡುತ್ತೇವೆ. ಅವರು ತಂಗುವ ಜಾಗ ಅಧಿಕೃತ ಆಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿ ಶಾಲಾ ಕಾಲೇಜುಗಳಲ್ಲಿ ಉಳಿದುಕೊಳ್ಳುತ್ತಾರೆ. ಈ ವಿಚಾರವಾಗಿ ನಾನು ಮಧು ಬಂಗಾರಪ್ಪ ಜೊತೆ ಮಾತಾಡುತ್ತೇನೆ. ಜೈನ ಮಂಡಳಿ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಿಂದೂಳಿದ ವರ್ಗಗಳ ನಿಮಗ ಮಂಡಳಿ ಇದೆ. ಮುಖ್ಯಮಂತ್ರಿ ಗಮನಕ್ಕೆ ತಂದು ಜೈನ ಸಮುದಾಯದ ಮಂಡಳಿ ರಚಸಲು ಕ್ರಮ ಕೈಗೊಳ್ಳುತ್ತೇವೆ. ಬಜೆಟ್ ಮೊದಲೆ ಆಗಿದ್ದರೇ ನಾವು ಪ್ರಕಟಣೆ ಮಾಡುತ್ತಿದ್ದವು. ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.