ಉತ್ತರಾಖಂಡ: ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರಿನ ಮೇಲೆ ಬಂಡೆ ಕಲ್ಲುಗಳು ಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕಾಶಿಯಲ್ಲಿ ಸಂಭವಿಸಿದೆ.
ಉತ್ತರಾಖಂಡದ ಗಂಗೋತ್ರಿಯಲ್ಲಿ ತೀರ್ಥಯಾತ್ರೆ ಮುಗಿಸಿ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ತಂಡ ವಾಪಸ್ಸಾಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ. ಸುಮಾರು 30 ಮಂದಿ ಪ್ರಯಾಣಿಕರಿದ್ದ ಮೂರು ವಾಹನಗಳು ಗುಡ್ಡದ ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದಾಗ ಬಂಡೆಕಲ್ಲುಗಳು ಉರುಳಿಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಲ್ಲಿ ಮಹಿಳೆಯೊಬ್ಬರು ಸೇರಿದ್ದು, ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಮೃತರೆಲ್ಲರೂ ಮಧ್ಯಪ್ರದೇಶದ ಇಂದೋರ್ ನವರು ಎಂದು ತಿಳಿದುಬಂದಿದೆ.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.