ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಮೌನ ಪ್ರತಿಭಟನೆ ನಡೆಸಿತು.
ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
“ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು.
ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು.
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
ಹೊಸ್ತಿಲ ಪೂಜೆ ಮಾಡಿದರೆ ಏನು ಲಾಭ ಗೊತ್ತಾ..
ವಿವಾಹಿತ ಮಹಿಳೆಯರ ಶೋಭೆ ಹೆಚ್ಚಿಸುವ ತಾಳಿ ಕುಂಕುಮ ಮತ್ತು ಕಾಲುಂಗುರದ ಮಹತ್ವ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.