ಬೆಂಗಳೂರು: ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳು ಇ-ಕಾಮರ್ಸ್ ವೇದಿಕೆಗಳ ಮೂಲಕ ಪಾರ್ಸಲ್ ಮಾಡಿ ಡ್ರಗ್ ಗಳನ್ನು ಸಾಗಣೆ ಮಾಡಲಾಗುತ್ತಿತ್ತು.
ಇದಷ್ಟೇ ಅಲ್ಲದೇ ಗೌಪ್ಯ ವಿಭಾಗವೊಂದನ್ನು ಸೃಷ್ಟಿಸಿ ಅದರಲ್ಲಿ ರಹಸ್ಯವಾಗಿ ಸಾಗಣೆ ಮಾಡಲಾಗುತ್ತಿತ್ತು ಬಂಧಿತರಿಂದ 1500 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ 12 ಕೋಟಿ ರೂಪಾಯಿಗಳೆಂದು ಹೇಳಲಾಗುತ್ತಿದೆ. ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ. ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರಾಜಸ್ಥಾನ ಮೂಲದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯಿ ಆಂಧ್ರಪ್ರದೇಶ ಮೂಲದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸರಕು ಸಾಗಣೆ ವಾಹನಗಳಿಗೆ ಹಲವು ನೋಂದಣಿ ಸಂಖ್ಯೆಗಳನ್ನು ಬಳಕೆ ಮಾಡುತ್ತಿದ್ದರು.
ಚಾಮರಾಜಪೇಟೆ ಪೊಲೀಸರು ಬಂಧಿಸಿರುವ ಮತ್ತೋರ್ವ ಮಾದಕ ದ್ರವ್ಯ ದಂಧೆಯಿಂದ ಇಬ್ಬರ ವಿವರ ಬಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿ ಮೂರು ವಾರಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಡ್ರಗ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.