ಮದ್ದೂರು: ಜನರ ಆರೋಗ್ಯ ಕಾಪಾಡುವ ಔಷಧಿಯನ್ನು ದೇವಾಲಯಗಳಲ್ಲಿ ಪ್ರಸಾದ ವಿತರಣೆ ಮಾಡುವ ರೀತಿ ಕೈಗೆ ನೀಡದೆ ಅದನ್ನು ಸಂರಕ್ಷಣೆ ಮಾದರಿಯಲ್ಲಿ ಪ್ಯಾಕೇಜ್ ಮಾಡಿ ನೀಡಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ತಾಕೀತು ಮಾಡಿದರು.
ಪಟ್ಟಣದ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ವೇಳೆ ಮಾತ್ರೆ,ಟಾನಿಕ್ ಇತರೆ ಔಷಧ ಪದಾರ್ಥಗಳನ್ನು ಕೈಗೆ ವಿತರಣೆ ಮಾಡುತ್ತಿರುವುದನ್ನು ಕಂಡ ಜಿಲ್ಲಾಧಿಕಾರಿ ಸಮರ್ಪಕವಾಗಿ ಔಷದ ವಿತರಣೆಗೆ ಸೂಚಿಸಿದರು.
ಔಷಧಿ ವಿತರಣಾ ಕೇಂದ್ರವನ್ನ ತಪಾಸಣೆ ನಡೆಸಿ ರೋಗಿಗಳಿಗೆ ಔಷಧವನ್ನು ಪ್ರಸಾದ ರೀತಿ ವಿತರಿಸಬೇಡಿ ಅವುಗಳನ್ನು ಮೆಡಿಕಲ್ ಸ್ಟೋರ್ ನಲ್ಲಿ ಕೊಡುವ ರೀತಿ ಸಂರಕ್ಷಿಸಿ, ಔಷಧಿಯನ್ನು ದಿನದ ಯಾವ ಅವಧಿಯಲ್ಲಿ ಸ್ವೀಕರಿಸಬೇಕು ಎಂಬುದನ್ನ ನಮೂದಿಸಿ ವಿತರಿಸಬೇಕು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಬಾಲಕೃಷ್ಣಗೆ ತಿಳಿಸಿದರು.
ಪಟ್ಟಣದ ಆಸ್ಪತ್ರೆಯಲ್ಲಿನ ಹೊರರೋಗಿ ಮತ್ತು ಒಳರೋಗಿಗಳ ದಾಖಲಾತಿ
ವಾರ್ಡ್ ಪರಿಶೀಲಿಸಿ ಒಳರೋಗಿಗಳಿಂದ ಆಸ್ಪತ್ರೆಯಲ್ಲಿ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಎಲ್ಲರಿಗೂ ಸಮರ್ಪಕ ರೀತಿಯಲ್ಲಿ ಆಹಾರವನ್ನು ವಿತರಣೆ ಮಾಡುತ್ತಿದ್ದು ಕಾಲಕಾಲಕ್ಕೆ ವೈದ್ಯರು ಬಂದು ತಪಾಸಣೆ ಮಾಡುತ್ತಿರುವುದಾಗಿ ರೋಗಿಗಳು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ರವೀಂದ್ರ ಗೌಡ,, ತಮ್ಮೇಗೌಡ ಇತರರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.