ಮನೆ ರಾಜ್ಯ ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ: ಆರ್.ಅಶೋಕ್ ಆರೋಪ

ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ: ಆರ್.ಅಶೋಕ್ ಆರೋಪ

0

ಬೆಂಗಳೂರು:  ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ ಎಂದು ಮಾಜಿ ಸಚಿವ ಆರ್​.ಅಶೋಕ್ ಆರೋಪಿಸಿದ್ದಾರೆ.

Join Our Whatsapp Group

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ ಈಸ್ಟ್​ ಇಂಡಿಯಾ ಕಂಪನಿ ಇದ್ದಂತೆ. ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಯ ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ  ಎಂದು ಕಿಡಿಕಾರಿದರು.