ಮನೆ ರಾಜ್ಯ ಮದ್ದೂರು ತಾಲ್ಲೂಕು ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಮದ್ದೂರು ತಾಲ್ಲೂಕು ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

0

ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಯ ಆರ್ ಆರ್ ಟಿ ವಿಭಾಗದ ಎಫ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Join Our Whatsapp Group

ಎಫ್ ಡಿಸಿ ಡಿ.ಜೆ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.

ರೈತ ಮೋಹನ್ ಎಂಬಾತನಿಂದ ಪಹಣಿ ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಜುನಾಥ್, ಹತ್ತು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ಲೋಕಾಯುಕ್ತ ಡಿವೈಎಸ್ ಪಿ ಸುನೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.