ಮೈಸೂರು: ವರ್ಗಾವಣೆ ದಂಧೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರತವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಮೈಸೂರು ಬಿಜೆಪಿ ನಗರ ವಕ್ತಾರ ಮೋಹನ್ ಕುಮಾರ್ ವಾಗ್ದಾಳಿ ನಡೆಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಮೋಹನ್ ಕುಮಾರ್, ಸರ್ಕಾರಕ್ಕೆ ಹನಿಮೂನ್ ಟೈಮ್ ಕೊಟ್ಟಿದ್ದೆವು. ಅದರಂತೆ ಏನು ಮಾತನಾಡದೆ ಸುಮ್ಮನಿದ್ದೇವು. ಕಳೆದ ಎರಡು ತಿಂಗಳಲ್ಲಿ ಕಾನೂನು ಸುವ್ಯವ್ಥೆಯನ್ನು ಹಾಳು ಮಾಡಿದ್ದಾರೆ. ಟಿ.ನರಸೀಪುರ ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗಳು ಇವರ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದರು.
ದೇಶದಲ್ಲಿರುವ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಸಭೆ ಮಾಡಿದರು. ಆ ಸಭೆಗೆ ರಾಜಕೀಯ ನಾಯಕರನ್ನು ಕರೆ ತರಲು ಐಎಎಸ್ ಅಧಿಕಾರಿಗಳನ್ನು ಬಳಸಿದ್ದು ಖಂಡನೀಯ. ಇದನ್ನು ವಿಧಾನಸಭೆಯಲ್ಲಿ ಪ್ರಶ್ನೆ ಮಾಡಿದ್ರೆ ಉತ್ತರ ಕೊಡಲಿಲ್ಲ. ಈ ಬಗ್ಗೆ ವಿಪಕ್ಷಗಳು ಸದನದಲ್ಲಿ ಧರಣಿ ಮಾಡಿದ್ದವು. ಬಿಜೆಪಿಯ ಹತ್ತು ಶಾಸಕರನ್ನು 3 ದಿನದ ಸದನಕ್ಕೆ ಬರದಂತೆ ವಜಾ ಮಾಡಿದರು. ಇದು ಕಾಂಗ್ರೆಸ್ ಸರ್ಕಾರದ ಗೂಂಡಾ ವರ್ತನೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಮೋಹನ್ ಕುಮಾರ್ ಹರಿಹಾಯ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.