ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ತೆರಳಿದ್ದ ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವು ಶವವಾಗಿ ಪತ್ತೆಯಾಗಿದ್ದಾರೆ. ಆ ಮೂಲಕ ಮಳೆಗೆ ಜಿಲ್ಲೆಯಲ್ಲಿ ಮೂರನೇ ಬಲಿಯಂತಾಗಿದೆ.
ಮಂಗಳವಾರ ಸಂಜೆ ಸಖರಾಯಪಟ್ಟಣ ಸಮೀಪದ ಹೊಸ ಸಿದ್ರಳ್ಳಿ ಗ್ರಾಮದ ರೇವಮ್ಮ ಮುಳುಗಡೆಯಾಗಿದ್ದ, ಅಡಿಕೆ ತೋಟವನ್ನು ನೋಡಲು ತೆರಳಿದ್ದರು. ರಾತ್ರಿಯಾದರೂ ವಾಪಾಸ್ ಆಗದ ಕಾರಣ ಅವರ ಹುಡುಕಾಟ ನಡೆಸಲಾಗಿತ್ತು.
ತಾಳಿ ಹಳ್ಳದ ಬಳಿ ವೃದ್ಧೆಯ ಚಪ್ಪಲಿ, ಉರುಗೋಲು ಪತ್ತೆಯಾಗಿತ್ತು. ತಾಳಿ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿತ್ತು. ಅದರಂತೆ ಅವರ ಶವ ಬುಧವಾರ ಮುಂಜಾನೆ ಪತ್ತೆಯಾಗಿದೆ.
ಭಾರೀ ಮಳೆಯಿಂದ ಅಕ್ಕಪಕ್ಕದ ತೋಟಗಳೆಲ್ಲ ಮುಳುಗಿದ್ದು, ಅದನ್ನು ನೋಡಲು ರೇವಮ್ಮ ತೆರಳಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.