ಬಾಗಲಕೋಟೆ: ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ ಎಸ್ ಸಿ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಅಪಾರ ಹಾನಿ ಆಗಿದೆ. ರಾತ್ರಿ ವೇಳೆ ಕುಸಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಈ ಸರ್ಕಾರಿ ಶಾಲೆಯು 150 ವರ್ಷದ ಹಳೆಯ ಹಂಚಿನ ಮೇಲ್ಚಾವಣಿದ್ದರಿಂದ ಮಳೆಗೆ ಕುಸಿದು ಬಿದ್ದಿದೆ. ಶಾಲೆಯ ಒಟ್ಟು ಐದು ಕಟ್ಟಡಗಳು ಹಂಚಿನ ಮೇಲ್ಛಾವಣಿ ಹೊಂದಿದ್ದು, ಮಳೆಗೆ 3 ಕಟ್ಟಡಗಳ ಮೇಲ್ಚಾವಣಿಗಳು ಕುಸಿದು ಬಿದ್ದಿವೆ. ಇನ್ನು ಎರಡು ಕೊಠಡಿಗಳು ಬೀಳುವ ಹಂತದಲ್ಲಿವೆ. ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯ ಕಟ್ಟಡ ಹಳೆಯದಾಗಿದ್ದು ಶಾಲೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಮುಖ್ಯ ಗುರುಗಳಾದ ಎಂ.ಜಿ. ಮಾದರ ತಿಳಿಸಿದ್ದಾರೆ.
ಶಾಲೆಯಲ್ಲಿ 389 ವಿದ್ಯಾರ್ಥಿಗಳು ಓದುತ್ತಿದ್ದು ಆದಷ್ಟು ಬೇಗನೆ ಅಧಿಕಾರಿಗಳು ಶಾಲೆಯನ್ನು ದುರಸ್ತಿಗೊಳಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.