ಕೆಲ ದಿನಗಳ ಹಿಂದಷ್ಟೇ ನಟ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್’ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿತ್ತು. ಮುಹೂರ್ತದ ಬಳಿಕ ಕೆಲ ದಿನಗಳ ಕಾಲ ಗ್ಯಾಪ್ ತೆಗೆದುಕೊಂಡಿದ್ದ ಚಿತ್ರತಂಡ ಇದೀಗ “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣವನ್ನು ಆರಂಭಿಸಿದೆ.
ಚಿತ್ರತಂಡದ ಯೋಜನೆಯಂತೆ ಆಗಸ್ಟ್ ಆರಂಭದಿಂದಲೇ ಸದ್ದಿಲ್ಲದೆ “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮೊದಲ ಹಂತದಲ್ಲಿ ಸಿನಿಮಾದ ಬರುವ ಮಾತುಕಥೆ (ಟಾಕಿ ಪೋರ್ಷನ್) ಚಿತ್ರೀಕರಿಸುತ್ತಿದೆ. ನಟ ಶಿವರಾಜಕುಮಾರ್ ಸೇರಿದಂತೆ ಹಲವು ಕಲಾವಿದರು “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.
ನಿರ್ದೇಶಕ ನರ್ತನ್ “ಭೈರತಿ ರಣಗಲ್’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದು, ಸಿನಿಮಾದ ಪ್ರೀಕ್ವೆಲ್ ಆಗಿ ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.
“ಗೀತಾ ಪಿಕ್ಚರ್’ ಬ್ಯಾನರ್ನಲ್ಲಿ ಶ್ರೀಮತಿ ಗೀತಾ ಶಿವರಾಜ ಕುಮಾರ್ ನಿರ್ಮಿಸುತ್ತಿರುವ “ಭೈರತಿ ರಣಗಲ್’ ಸಿನಿಮಾ ಮುಂದಿನ ವರ್ಷದ ಮಧ್ಯಭಾಗದಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.