ಮೊಬೈಲ್ ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಈ ಸಮಯದಲ್ಲಿ ಬ್ಯಾಟರಿ ಸೆಲ್ ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಒಮ್ಮೆ ಬ್ಯಾಟರಿ ಪೂರ್ಣ ಡೆಡ್ ಆದರೆ ಅದರ ಕಾರ್ಯನಿರ್ವಹಣಾ ಶಕ್ತಿ ಕುಂದುತ್ತದೆ.
ನೀವು ಯಾವುದೇ ಹೊಸ ಮೊಬೈಲ್ ಅನ್ನು ಖರೀದಿಸಿದಾಗ ಚಾರ್ಜ್ ಫುಲ್ ಮಾಡಿದ ನಂತರವೇ ಉಪಯೋಗಿಸಿ, ಯಾವುದೇ ಕಾರಣಕ್ಕೂ ಚಾರ್ಜ್ ಮಾಡದೆ ಈ ಹೊಸ ಮೊಬೈಲ್ ಅನ್ನು ಬಳಕೆ ಮಾಡಬೇಡಿ ಎಂದು ಹೇಳುತ್ತಾರೆ.
ಪ್ರಸ್ತುತ ಹೆಚ್ಚು ಮೊಬೈಲ್ ಗಳಲ್ಲಿ ಬಳಕೆಯಲ್ಲಿರುವ ಲಿ-ಐಯಾನ್ ಬ್ಯಾಟರಿ ಖರೀದಿಸಿದ ಹೊಸ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಿ ಬಳಸಲು ಮುಖ್ಯ ಕಾರಣ.
ಲಿ- ಐಯಾನ್ ಬ್ಯಾಟರಿಯಲ್ಲಿನ ಪ್ರತಿ ಕೋಶದ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಅನ್ನು ಪೂರ್ತಿ ತಗ್ಗಿಸಲು ಮೊಬೈಲ್ ಕಂಪನಿಗಳು ಸೂಚಿಸುತ್ತವೆ. ಬ್ಯಾಟರಿಯು ಶೇ. 100 ರಷ್ಟು ಸಂಪೂರ್ಣ ಚಾರ್ಜ್ ಆಗಿದ್ದರೆ ಬ್ಯಾಟರಿಯ ಡಿಒಡಿ 0% ಆಗಿದೆ ಎಂದರ್ಥ. ಆಗ ನಿಮ್ಮ ಮೊಬೈಲ್ಗೆ ಯಾವುದೆ ತೊಂದರೆ ಆಗುವುದಿಲ್ಲ.
ಮೇಲೆ ತಿಳಿಸಿದಂತೆ ಲಿ-ಐಯಾನ್ ಬ್ಯಾಟರಿಯ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಪೂರ್ತಿ ಕಡಿಮೆ ಇದ್ದರೆ ಒಳ್ಳೆಯದು. ಅಂದರೆ, ಸಂಪೂರ್ಣ ಚಾರ್ಜ್ ಆದ ಬ್ಯಾಟರಿ ಫೋನ್ ಶುರು ಮಾಡಲು ಇರಬೇಕು. ಹಾಗಾಗಿ, ಬ್ಯಾಟರಿಯಲ್ಲಿ ಕನಿಷ್ಟಪಕ್ಷ ಎಂದರೂ 20% ಗಿಂತ ಕಡಿಮೆ ಡಿಒಡಿ ಇರಬೇಕು. ಅಂದರೆ 80% ಹೆಚ್ಚು ಬ್ಯಾಟರಿ ಶಕ್ತಿ ತುಂಬಿರಬೇಕು.
ತುಂಬಾ ದಿನಗಳಿಂದ ಬಳಕೆಯಲ್ಲಿರದ ಮೊಬೈಲ್ ಬ್ಯಾಟರಿ, ಒಮ್ಮೆಲೇ ಮೊಬೈಲ್ನ ಎಲ್ಲಾ ಬಿಡಿಭಾಗಗಳಿಗೂ ವಿಧ್ಯುತ್ ಶಕ್ತಿಯನ್ನು ಪೂರೈಸಬೇಕಾಗುತ್ತದೆ. ಇಂತಹ ಸಮಯದಲ್ಲಿ ಮೊಬೈಲ್ ನ ಹಾರ್ಡ್ ವೇರ್ ಭಾಗಗಳು ಹೆಚ್ಚು ವಿದ್ಯುತ್ ಶಕ್ತಿಯನ್ನು ಬೇಡುವುದರಿಂದ ಮೊಬೈಲ್ ಬ್ಯಾಟರಿ ಪೂರ್ತಿ ತುಂಬಿರಬೇಕಾಗುತ್ತದೆ.
ಮೊಬೈಲ್ ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಈ ಸಮಯದಲ್ಲಿ ಬ್ಯಾಟರಿ ಸೆಲ್ ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಒಮ್ಮೆ ಬ್ಯಾಟರಿ ಪೂರ್ಣ ಡೆಡ್ ಆದರೆ ಅದರ ಕಾರ್ಯನಿರ್ವಹಣಾ ಶಕ್ತಿ ಕುಂದುತ್ತದೆ.
ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳಲು ಇವಿಷ್ಟೆ ಕಾರಣಗಳಲ್ಲದೇ ಮತ್ತೊಂದು ಕಾರಣವಿದೆ. ಗ್ರಾಹಕರು ಹೊಸ ಮೊಬೈಲ್ ಖರೀದಿಸಿದ ನಂತರ ಮೊಬೈಲ್ ಬಳಕೆಯ ಪೂರ್ತಿ ಅನುಭವ ಪಡೆಯಬೇಕು. ಬ್ಯಾಟರಿ ಬೇಗ ಖಾಲಿಯಾಗುವ ಕಿರಿಕಿರಿ ಅವರಿಂದ ದೂರವಿರಬೇಕು ಎಂದು ಮೊಬೈಲ್ ಕಂಪನಿಗಳು ಹೇಳುತ್ತವೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.