ಚಾಮರಾಜನಗರ: ಆನೆಗಳ ಸಂಖ್ಯೆಯಲ್ಲಿ ಬಂಡೀಪುರ ಅಭಯಾರಣ್ಯಕ್ಕೆ ನಂಬರ್ ಓನ್ ಸ್ಥಾನ ಸಿಕ್ಕಿದೆ. ರಾಜ್ಯದಲ್ಲೇ ಅತಿ ಹೆಚ್ಚು ಆನೆಗಳು ಹೊಂದಿರುವ ಪ್ರದೇಶ ಎಂಬ ಖ್ಯಾತಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂದಿದೆ.
ರಾಜ್ಯದಲ್ಲಿ ಒಟ್ಟು ಆನೆಗಳ ಸಂಖ್ಯೆ ಬರೋಬ್ಬರಿ 6395 ಇದೆ. ಚಾಮರಾಜನಗರ ಜಿಲ್ಲೆಯ ಬಂಡಿಪುರ ಒಂದರಲ್ಲೇ 1116 ಆನೆಗಳು ಪತ್ತೆಯಾಗಿವೆ. 1116 ಆನೆಗಳುಳ್ಳ ಬಂಡಿಪುರಕ್ಕೆ ಸಿಕ್ಕಿದೆ ಅಗ್ರಜ ಸ್ಥಾನ ದೊರೆತಿದೆ. ಒಟ್ಟಾರೆ ಆನೆಗಳ ಸಂಖ್ಯೆ ವಿಚಾರವಾಗಿ ಬಂಡಿಪುರ ಹಾಗೂ ನಾಗರಹೊಳೆ ಅಭಯಾರಣ್ಯದ ನಡುವೆ ಭಾರಿ ಪೈ ಪೋಟಿ ಇತ್ತು. 831 ಆನೆಗಳುಳ್ಳ ನಾಗರಹೊಳೆ ಎರಡನೆಯ ಸ್ಥಾನದಲ್ಲಿದೆ.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಆನೆಗಣತಿ ಇದಾಗಿದೆ. ಆನೆಗಳ ನೇರ ಎಣಿಕೆ, ಲದ್ದಿ ಎಣಿಕೆ ಹಾಗೂ ವಾಟರ್ ಹೋಲ್ ಎಣಿಕೆ ಮೂಲಕ ನಡೆಯುವ ಗಣತಿ ಪ್ರಕ್ರಿಯೆ ಇದಾಗಿದೆ. ಬಿಡುಗಡೆಯಾದ ಆನೆಗಣತಿಯಲ್ಲಿ ಬಂಡಿಪುರಕ್ಕೆ ಪ್ರಥಮ ಸ್ಥಾನ ಸಿಕ್ಕಿದೆ. ಈ ಹಿಂದೆ 191 ಹುಲಿಗಳನ್ನ ಹೊಂದಿರುವ ಬಂಡಿಪುರಕ್ಕೆ ಪ್ರಥಮ ಸ್ಥಾನ ಲಭ್ಯವಾಗಿತ್ತು. ಈಗ 1116 ಆನೆಗಳನ್ನ ಹೊಂದಿರುವ ಬಂಡಿಪುರಕ್ಕೆ ಮತ್ತೆ ಮೊದಲ ಸ್ಥಾನ ಲಭ್ಯವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.