ಬೆಂಗಳೂರು: ಕರ್ನಾಟಕದ ಮೂಲಕ ಭಾರತವನ್ನು ನೋಡೋಣ ಎಂದು ನಾಡಿನ ಜನರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಂದೇಶದ ಭಾರತ ಹಾಗೂ ಕರ್ನಾಟಕದ ಹಿರಿಮೆಯ ಬಗ್ಗೆ ಹೇಳಿರುವ ಅವರು, ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು, ಮತ್ತಿತರೆ ಅನೇಕ ಮಹಾಪುರುಷರ ತ್ಯಾಗ, ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ “ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ” ಎನ್ನುವ ಮಹಾನ್ ಆಶಯದಂತೆ ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಂಡು ಆರಾಧಿಸೋಣ. ಆರಾಧನೆ, ಸಾಧನೆ ಒಟ್ಟೊಟ್ಟಿಗೆ ನಡೆದಾಗಲೇ ಗಳಿಸಿದ ಸ್ವಾತಂತ್ರ್ಯಕ್ಕೆ ಅರ್ಥ, ಪರಮಾರ್ಥ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.