ಮಂಡ್ಯ: ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ವಾಹನ ಸವಾರರಿಗೆ ಸುರಕ್ಷತೆ ಇಲ್ಲದಂತಾಗಿದೆ.
ರಾತ್ರಿ ವೇಳೆ ಸರ್ವೀಸ್ ರಸ್ತೆಯಲ್ಲಿ ಓಡಾಡುವರೇ ದರೋಡೆಕೋರರ ಟಾರ್ಗೆಟ್ ಆಗಿದ್ದು, ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.
ಆ.15 ರ ರಾತ್ರಿ ಟಾಟಾ ಏಸ್ ವಾಹನ ಅಡ್ಡಗಟ್ಟಿ ದರೋಡೆಗೆ ವಿಫಲ ಯತ್ನ ನಡೆಸಲಾಗಿದ್ದು, ಪ್ರಕರಣ ಮೂರು ದಿನದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.
ಅದೃಷ್ಟವಶಾತ್ ಆ ದಿನ ವಾಹನ ನಿಲ್ಲಿಸದೆ ಬಂದಿದ್ದರಿಂದ ವಾಹನ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಅಂದು ಮಂಡ್ಯದ ಇಂಡುವಾಳು ಬಳಿಯ ಸರ್ವೀಸ್ ರಸ್ತೆಯಲ್ಲಿ ಮದ್ದೂರಿನ ನಿಡಘಟ್ಟ ಗ್ರಾಮದ ಪ್ರಸನ್ನರ ವಾಹನದ ಮೇಲೆ ತಡರಾತ್ರಿ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆಸಲಾಗಿದೆ. ಗಾಡಿ ನಿಲ್ಲಿಸದ ಕಾರಣಕ್ಕೆ ವಾಹನದ ಮೇಲೆ ಮಾರಾಕಾಸ್ತ್ರಗಳಿಗೆ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ವಾಹನದ ಭಾಗಗಳು ಜಖಂ ಆಗಿವೆ.
ಅಂದಿನ ಘಟನೆಯನ್ನು ವಾಹನ ಚಾಲಕ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ ವೇಳೆ ಪ್ರಯಾಣಿಸಿದಂತೆ ಮನವಿ ಮಾಡಿದ್ದಾನೆ.
ಹೆದ್ದಾರಿಯಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿದ್ದರು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.