ದೆಹಲಿ: ಸಣ್ಣ ವಿಚಾರಕ್ಕೆ ಹೋಂಗಾರ್ಡ್, ಪಕ್ಕದ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಕೋಪದಲ್ಲಿ ಹೋಂಗಾರ್ಡ್ನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಧರಂಪಾಲ್ ಕಶ್ಯಪ್(50) ಅವರು ತಮ್ಮ ಶೌಚಾಲಯದ ನವೀಕರಣ ಕಾಮಗಾರಿ ಮಾಡುತ್ತಿದ್ದಾರೆ, ನಿರ್ಮಾಣ ಸಾಮಗ್ರಿಯನ್ನು ಫರಿದಾಬಾದ್ ನ ಗರ್ಖೇಡಾದಲ್ಲಿರುವ ಅವರ ಮನೆಯ ಹೊರಗೆ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ವಸ್ತುವು ಅವರ ಮನೆಯ ಉದ್ದಕ್ಕೂ ಹರಡಿಕೊಂಡಿದ್ದರಿಂದ ಪಕ್ಕದ ಮನೆಯ ಸುನೀಲ್ ಮತ್ತು ಅವರ ಮಗ ಅಜಯ್ ಕೋಪಗೊಂಡಿದ್ದರು. ಸುನೀಲ್ ನಿನ್ನೆ ಸಂಜೆ ಹೋಮ್ ಗಾರ್ಡ್ಗೆ ವಸ್ತುಗಳನ್ನು ರಸ್ತೆಯಿಂದ ತೆಗೆಯುವಂತೆ ಕೇಳಿದ್ದಾರೆ ಆದರೆ ಧರಂಪಾಲ್ ಅವರ ಮಾತು ಕೇಳಲಿಲ್ಲ.
ವಾದ ಹೆಚ್ಚಾಗಿ ಹಲ್ಲೆ ನಡೆಸಿದ್ದಾರೆ, ಸುನೀಲ್ ಮತ್ತು ಅವರ ಮಗ ಅಜಯ್ ಚಾಕುವಿನಿಂದ ಧರಂಪಾಲ್ ಅವರ ಎದೆಗೆ ಚಾಕು ಹಾಕಿದ್ದಾರೆ. ಧರಂಪಾಲ್ ನೆಲಕ್ಕೆ ಬೀಳುತ್ತಿದ್ದಂತೆ ಸುನೀಲ್ ಮತ್ತು ಅಜಯ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಂದೆ-ಮಗನನ್ನು ಹಿಡಿಯಲು ಶೋಧ ನಡೆಸುತ್ತಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.