ಶ್ರೀರಂಗಪಟ್ಟಣ: ಟಾಟ ಐಚರ್ ಮತ್ತು ಟಾಟಾ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿರವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನೀರಿಕ್ಷಕ ಬಸರವಾರಜು ಮತ್ತು ಕೆಆರ್ಎಸ್ ಪೊಲೀಸರು ಕಾರ್ಯಚರಣೆ ನಡೆಸಿ ನೂರಕ್ಕೂ ಹೆಚ್ಚು ಪಡಿತರ ಅಕ್ಕಿಯಿದ್ದ ಚೀಲಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ತಾಲೂಕಿನ ಮೊಗರಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಮೈಸೂರು ಕಡೆಯಿಂದ ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ವಾಹವನ್ನು ಠಾಣೆ ಪಿಎಸ್ಐ ಬಸವರಾಜು ಮತ್ತು ಸಿಬ್ಬಂದಿ ಕಾರ್ಯಕಚರಣೆ ನಡೆಸಿ ವಶಕ್ಕೆ ಪಡೆದು ವಾಹನಸಮೇವಾಗಿ ನೂರಕ್ಕೂ ಹೆಚ್ಚು ಪಡಿತರ ಅಕ್ಕಿಯಿದ್ದ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.
ವಾಹನ ಚಾಲಕ ಮೈಸೂರು ಕೆಸರ ನಿವಾಸಿ ಮಹಮದ್ ಶಫೀರ್ ಅಲಿಯಾಸ್ ಕಲೀಲ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೊಂದು ವಾಹನ ಚಾಲಕ ಪರಾರಿಯಾಗಿದ್ದಾನೆ. ಅಕ್ಕಿಯನ್ನು ಮೈಸೂರು ನಗರ ಒಂದು ಬಡಾವಣೆಯಿಂದ ಲಾರಿಯೊಂದರಿಂದ ಶ್ರೀರಂಗಪಟ್ಟಣಕ್ಕೆ ತರಲಾಗುತ್ತಿತ್ತು, ವಾಹನದ ಮುಂದೆ ಅಕ್ಕಿ ಇಳಿಸುವ ವ್ಯಕ್ತಿ ಹೋಗುತ್ತಿದ್ದು, ಆತ ಪೊಲೀಸ್ ಕಂಡೊಡನೆ ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ.
ಶ್ರೀರಂಗಪಟ್ಟಣ ಆಹಾರ ನೀರಿಕ್ಷಕ ಬಸವರಾಜು ನೀಡಿದ ದೂರಿನ ಮೇರೆಗೆ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.