ಗುತ್ತಿಗಾರು: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ಎಲಿಮಲೆಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 22ರ ಮಂಗಳವಾರ ವರದಿಯಾಗಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.
ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ರಾಜನ್ ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು ಎಂದು ಹೇಳಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.