ನವದೆಹಲಿ: ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಈ ಅಧಿವೇಶನದಲ್ಲಿ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ. ಅಮೃತ ಕಾಲದ ವೇಳೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಾಗಿ ಕಾಯುತ್ತಿದ್ದೇನೆ ಎಂದು ಪ್ರಲ್ಹಾದ್ ಜೋಶಿ ಬರೆದಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಿತು. ಈ ವೇಳೆ ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷವು ಸದನದಲ್ಲಿ ಕೋಲಾಹಲ ಸೃಷ್ಟಿಸಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.