ವಿಜಯಪುರ: ನಗರದ ಐತಿಹಾಸಿಕ ಗಗನಮಹಲ್ ಆಳವಾದ ಕಂದಕದಲ್ಲಿ ಬಿದ್ದು ಸುಮಾರು ಅಪರಿಚಿತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ಆ.31) ನಡೆದಿದೆ.
ಬೆಳಿಗ್ಗೆ ಐತಿಹಾಸಿಕ ಗಗನ ಮಹಲ್ ಕಂದಕದ ಬಳಿ ಬಂದ 25 ವರ್ಷದ ಯುವಕ ಅಂಗಿ ಬಿಚ್ಚಿ ನೋಡ ನೋಡುತ್ತಿದ್ದಂತೆ ಕಂದಕಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗೋಲಗುಂಬಜ ಠಾಣೆ ಪೊಲೀಸರು, ಅಗ್ನಿಶಾಮಕ ಸೇವಾ ಸಿಬ್ಬಂದಿ ನೆರವಿನೊಂದಿಗೆ ಸತತ ಮೂರು ಗಂಟೆ ಶೋಧದ ಬಳಿಕ ಶವವನ್ನು ಹೊರ ತೆಗೆದಿದ್ದಾರೆ.
ಸ್ಥಳೀಯರ ಪ್ರಕಾರ ಯುವಕ ಹಾಗೂ ಓರ್ವ ಮಹಿಳೆ ಗಗನಮಹಲ್ ಕಂದಕದ ಬಳಿಗೆ ಬಂದಿದ್ದರು. ಇಬ್ಬರೂ ಕಂದಕಕ್ಕೆ ಹಾರಲು ಯೋಜಿಸಿದ್ದು, ಆಳ ನೀರಿರುವ ಕಂದಕಕ್ಕೆ ಯುವಕ ಹಾರುತ್ತಲೇ ಮಹಿಳೆ ಪರಾರಿಯಾಗಿದ್ದಾಳೆ.
ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.