ರಾಮನಗರ: ಸಂಪು ಕುಸಿದು ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಲು ಮುಂದಾದ ಮತ್ತೋರ್ವ ಬಾಲಕ ಸಾವನ್ನಪ್ಪಿದ ಘಟನೆ ಹೆಚ್. ಗೊಲ್ಲಹಳ್ಳಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು 12 ವರ್ಷದ ಕೌಶಿಕ್ ಗೌಡ ಎಂದು ಗುರುತಿಸಲಾಗಿದೆ.
ಈತ ರಾಮನಗರ ತಾಲೂಕಿನ ಹೆಚ್.ಗೊಲ್ಲಹಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿ ಓದುತ್ತಿದ್ದ. ಮುಖ ತೊಳೆಯಲು ಹೋದಾಗ ಸಂಪು ಏಕಾಏಕಿ ಕುಸಿದಿದೆ. ಸಂಪನ್ನು ಇತ್ತೀಚೆಗಷ್ಟೇ ಕಟ್ಟಿಸಲಾಗಿತ್ತು ಎನ್ನಲಾಗಿದೆ.
ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.