ಚಾಮರಾಜನಗರ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಚಾಮರಾಜನಗರದ ಹರಳುಕೋಟೆ ಆಂಜನೇಯನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ದಿನ ಬಿಟ್ಟು ಬೇರೆ ದಿನ ಆಚರಿಸಲು ಕಾರಣವೇನು? ಈದ್ ಮಿಲಾದ್ ಅಂದರೆ ಒಂದು ದಿನ ಆಚರಿಸುವ ಹಬ್ಬ ಅಲ್ವಾ? ಎಂದು ಪ್ರಶ್ನಿಸಿದರು. ಅಲ್ಲದೆ, ದಂಗೆ ಎಬ್ಬಿಸಲೆಂದೇ ಒಂದು ದಿನ ಬಿಟ್ಟು ಆಚರಿಸಲಾಗಿದೆ. ಶಿವಮೊಗ್ಗ, ಕೋಲಾರದಲ್ಲಿ ತಲ್ವಾರ್ ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಔರಂಗಜೇಬನ ದೊಡ್ಡ ಫೋಟೋ ಹಾಕಿ ಅಖಂಡ ಭಾರತವನ್ನ ಆಳಿದ ಮಹಾರಾಜ ಎಂಬ ಬರಹಗಳನ್ನ ಬರೆದಿದ್ದಾರೆ. ನಿಮ್ಮ ಆದರ್ಶಪುರುಷ ಮೊಹಮ್ಮದ್ ಪೈಂಗರ್ ಹಾಗೂ ಅಬ್ಧುಲ್ ಕಲಾಮ್ ಆಗಿರಬೇಕು. ಹಿಂದೂಗಳ ರಕ್ತ ಹರಿಸಿದ ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಹಾಗೂ ಔರಂಗಬೇಜ್ ಆಗಿರಬಾರದು ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.