ಮೈಸೂರು : ಮುಡಾ ನಿವೇಶನ ಕೊಡಿಸುವುದಾಗಿ ಬೀದಿ ಬದಿ ವ್ಯಾಪಾರಿಗೆ ವಂಚಿಸಿದ ಪ್ರಕರಣದ ಎರಡನೇ ಆರೋಪಿಯಾಗಿರುವ ನಿವೃತ್ತ ಡಿವೈಎಸ್ ಪಿ ವಿಜಯಕುಮಾರ ಅವರನ್ನು ಲಕ್ಷ್ಮಿಪುರಂಠಾಣೆ ಪೋಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿ ಮಾಜಿ ಕಾರ್ಪೊರೇಟರ್ ಆರ್.ಸೋಮ ಸುಂದರ್ ಅವರನ್ನು ಸೆ. 28 ರಂದು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ವಂಚನೆಗೆ ಸಹಕರಿಸಿದ ಆರೋಪವಿರುವ ನಿವೃತ್ತ ಡಿವೈಎಸ್ ಪಿ ವಿಜಯಕುಮಾರ್ ತಲೆಮರೆಸಿಕೊಂಡಿದ್ದರು.
ಮುಡಾ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿ, ನಕಲಿ ದಾಖಲೆ ಸೃಷ್ಟಿಸಿ, ನನ್ನಿಂದ 12 ಲಕ್ಷ ರೂ. ಹಣ ಪಡೆದು ವಂಚಿಸಿರುವುದಾಗಿ ಮೈಸೂರಿನ ಬೋಗಾದಿ ಬ್ಯಾಂಕ್ ಕಾಲೋನಿ ನಿವಾಸಿ ಪುಟ್ಟರಾಜೇಗೌಡರ ಮಗ ವೆಂಕಟರಾಜು ನೀಡಿದ ದೂರಿನ ಮೇರೆಗೆ ಆರ್.ಸೋಮಸುಂದರ್ ಮತ್ತು ವಿಜಯ್ ಕುಮಾರ್ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಸೆ. 25 ರಂದು ಎಫ್.ಐ.ಆರ್ ದಾಖಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.